Malenadu Mitra
ರಾಜ್ಯಶಿವಮೊಗ್ಗ

ಮುಂದುವರಿದ ಕೊರೊನ ಆತಂಕ, ಶಿವಮೊಗ್ಗ ಭದ್ರಾವತಿಯಲ್ಲಿ ಹೆಚ್ಚು ಪ್ರಕರಣ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಶತಕದಾಟ ಮುಂದುವರಿದಿದ್ದುಸೋiವಾರ ಒಟ್ಟು ೧೧೨ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.
ಓಂ ಶಕ್ತಿಯಾತ್ರಿಕರ ಕಾರಣದಿಂದ ಶಿವಮೊಗ್ಗ ನಗರದಲ್ಲಿ ಅತಿ ಹೆಚ್ಚು೪೪ ಕೇಸುಗಳು ದಾಖಲಾಗಿವೆ. ಭದ್ರಾವತಿಯಲ್ಲಿ ೩೯, ಶಿಕಾರಿಪುರ ೩, ಸಾಗರ ೧೭ ತೀರ್ಥಹಳ್ಳಿ ೩,ಹೊಸನಗರ ೦,ಸೊರಬ ೩ ಹಾಗೂ ಇತರೆ ಜಿಲ್ಲೆಯ ೩ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಪ್ರಸ್ತುತ ೪೬೫ ಸಕ್ರಿಯ ಪ್ರಕರಣಗಳಿದ್ದು,೧೪ ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Ad Widget

Related posts

ಕಾಂತರಾಜ್ ವರದಿ ಸ್ವೀಕರಿಸಲು ಹಿಂದುಳಿದ ವರ್ಗಗಳ ಒಕ್ಕೂಟ ಆಗ್ರಹ

Malenadu Mirror Desk

ಮಕ್ಕಳ ಬಡತನ ಶಿಕ್ಷಣಕ್ಕೆ ಅಡ್ಡಿಯಾಗಬಾರದು

Malenadu Mirror Desk

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಪರಿಶಿಷ್ಟ ವರ್ಗದವರಿಗೆ ಅನ್ಯಾಯ, ಸರಕಾರದ ಯೋಜನೆಗಳ ಜಾರಿಯಲ್ಲಿ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.