Malenadu Mitra
ರಾಜ್ಯಶಿವಮೊಗ್ಗ

ಮುಂದುವರಿದ ಕೊರೊನ ಆತಂಕ, ಶಿವಮೊಗ್ಗ ಭದ್ರಾವತಿಯಲ್ಲಿ ಹೆಚ್ಚು ಪ್ರಕರಣ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಶತಕದಾಟ ಮುಂದುವರಿದಿದ್ದುಸೋiವಾರ ಒಟ್ಟು ೧೧೨ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.
ಓಂ ಶಕ್ತಿಯಾತ್ರಿಕರ ಕಾರಣದಿಂದ ಶಿವಮೊಗ್ಗ ನಗರದಲ್ಲಿ ಅತಿ ಹೆಚ್ಚು೪೪ ಕೇಸುಗಳು ದಾಖಲಾಗಿವೆ. ಭದ್ರಾವತಿಯಲ್ಲಿ ೩೯, ಶಿಕಾರಿಪುರ ೩, ಸಾಗರ ೧೭ ತೀರ್ಥಹಳ್ಳಿ ೩,ಹೊಸನಗರ ೦,ಸೊರಬ ೩ ಹಾಗೂ ಇತರೆ ಜಿಲ್ಲೆಯ ೩ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಪ್ರಸ್ತುತ ೪೬೫ ಸಕ್ರಿಯ ಪ್ರಕರಣಗಳಿದ್ದು,೧೪ ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Ad Widget

Related posts

‘ಸಿದ್ಧಗಂಗಾ ಮಠಕ್ಕೆ ಗೀತಾ ಶಿವರಾಜಕುಮಾರ ಭೇಟಿ’,ಶ್ರೀಗಳಿಂದ ಆಶೀರ್ವಾದ

Malenadu Mirror Desk

ಕಲಿಸಿದ ಗುರುಗಳಿಗೆ ಗೌರವ ಸಮರ್ಪಣೆ, ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲೊಂದು ಭಾವುಕ ಕಾರ್ಯಕ್ರಮ

Malenadu Mirror Desk

ಸಿಎಂ ಬದಲಾವಣೆಯೇ ಬಿಜೆಪಿ ಅಜೆಂಡಾ : ಗೋಪಾಲಕೃಷ್ಣ ಬೇಳೂರು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.