Malenadu Mitra
ಬೇಸಾಯ ರಾಜ್ಯ ಶಿವಮೊಗ್ಗ ಹೊಸನಗರ

ಬಟ್ಟೆಮಲ್ಲಪ್ಪದಲ್ಲಿ ಅಡಕೆ ಕಳ್ಳನ ಬಂಧನ

ಶಿವಮೊಗ್ಹ.ಜಿಲ್ಲೆ ಹೊಸನಗರ : ತಾಲ್ಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಆದರ್ಶ ಎಂಬುವವರ ಮನೆಯಲ್ಲಿ ಸಂಗ್ರಹಿಸಿದ್ದ 1.20 ಲಕ್ಷ ರೂ. ಮೌಲ್ಯದ ಅಡಿಕೆ ಕಳವು ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಟ್ಟೆಮಲ್ಲಪ್ಪ ಗ್ರಾಮದ ನಿವಾಸಿ, ಸಾಗರ ಪಟ್ಟಣದ ಅಡಿಕೆ ವ್ಯಾಪಾರಿ ರಹೀಮ್ ಸಾಬ್ ಬಂಧಿತ ಆರೋಪಿಯಾಗಿದ್ದು, ಆರೋಪಿಯು ಆದರ್ಶ ಅವರ ಮನೆಯಿಂದ ಸಿಪ್ಪೆಗೋಟು ಮತ್ತು ಚಾಲಿ ಅಡಿಕೆಯನ್ನು ಕಳವು ಮಾಡಿದ್ದ.
ಸಿಪಿಐ ಮಧುಸೂಧನ್ ಮತ್ತು ಪಿಎಸ್‌ಐ ರಾಜೇಂದ್ರನಾಯಕ್ ನೇತೃತ್ವದಲ್ಲಿ ಎಎಸ್‌ಐ ಶ್ರೀನಿವಾಸ್, ಸಿಬ್ಬಂದಿ ಸತೀಶ್ ರಾಜ್, ಆದರ್ಶ, ಕಿರಣ್, ಅಮೃತ್ ಸಾಗರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Ad Widget

Related posts

ಮಗನಿಗೆ ಟಿಕೆಟ್ ಇಲ್ಲ, ಬೆಂಬಲಿಗರ ಸಭೆ ಕರೆದ ಈಶ್ವರಪ್ಪ, ಯಡಿಯೂರಪ್ಪರ ವಿರುಧ ಅಸಮಾಧಾನ ತೋಡಿಕೊಂಡ ಮಾಜಿ ಡಿಸಿಎಂ

Malenadu Mirror Desk

ಪತ್ರಕರ್ತರಿಗೆ ಲಸಿಕೆ ನೀಡಲು ಆದೇಶ

Malenadu Mirror Desk

ಗಂಡ ಹೆಂಡತಿ ಆಯ್ಕೆ, ತೋಟವೂ ಇಲ್ಲ,ಗೆಲುವೂ ಧಕ್ಕಲಿಲ್ಲ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.