Malenadu Mitra
ಬೇಸಾಯರಾಜ್ಯಶಿವಮೊಗ್ಗಹೊಸನಗರ

ಬಟ್ಟೆಮಲ್ಲಪ್ಪದಲ್ಲಿ ಅಡಕೆ ಕಳ್ಳನ ಬಂಧನ

ಶಿವಮೊಗ್ಹ.ಜಿಲ್ಲೆ ಹೊಸನಗರ : ತಾಲ್ಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಆದರ್ಶ ಎಂಬುವವರ ಮನೆಯಲ್ಲಿ ಸಂಗ್ರಹಿಸಿದ್ದ 1.20 ಲಕ್ಷ ರೂ. ಮೌಲ್ಯದ ಅಡಿಕೆ ಕಳವು ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಟ್ಟೆಮಲ್ಲಪ್ಪ ಗ್ರಾಮದ ನಿವಾಸಿ, ಸಾಗರ ಪಟ್ಟಣದ ಅಡಿಕೆ ವ್ಯಾಪಾರಿ ರಹೀಮ್ ಸಾಬ್ ಬಂಧಿತ ಆರೋಪಿಯಾಗಿದ್ದು, ಆರೋಪಿಯು ಆದರ್ಶ ಅವರ ಮನೆಯಿಂದ ಸಿಪ್ಪೆಗೋಟು ಮತ್ತು ಚಾಲಿ ಅಡಿಕೆಯನ್ನು ಕಳವು ಮಾಡಿದ್ದ.
ಸಿಪಿಐ ಮಧುಸೂಧನ್ ಮತ್ತು ಪಿಎಸ್‌ಐ ರಾಜೇಂದ್ರನಾಯಕ್ ನೇತೃತ್ವದಲ್ಲಿ ಎಎಸ್‌ಐ ಶ್ರೀನಿವಾಸ್, ಸಿಬ್ಬಂದಿ ಸತೀಶ್ ರಾಜ್, ಆದರ್ಶ, ಕಿರಣ್, ಅಮೃತ್ ಸಾಗರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Ad Widget

Related posts

ಈಶ್ವರಪ್ಪ ಅವರ ಜನ್ಮದಿನದ ಅಂಗವಾಗಿ ಕ್ರೀಡಾ ವಿಕ್ರಮ

Malenadu Mirror Desk

ಶಿಸ್ತು ಬದ್ಧ ಜೀವನಕ್ಕೆ ಕಾನೂನಿನ ಅರಿವು ಅವಶ್ಯಕ : ಹಿರಿಯ ಸಿವಿಲ್ ನ್ಯಾಯದೀಶೆ ಸರಸ್ವತಿ ಕೆ.ಎನ್

Malenadu Mirror Desk

ಹಳ್ಳಿಗಳಲ್ಲಿ ಇಂಟರ್‌ನೆಟ್ ಸೇವೆ ಯೋಜನೆಗೆ ಸಾಗರ ತಾಲೂಕು ಆಯ್ಕೆ : ಬಿ.ವೈ.ರಾಘವೇಂದ್ರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.