Malenadu Mitra
ಬೇಸಾಯರಾಜ್ಯಶಿವಮೊಗ್ಗಹೊಸನಗರ

ಬಟ್ಟೆಮಲ್ಲಪ್ಪದಲ್ಲಿ ಅಡಕೆ ಕಳ್ಳನ ಬಂಧನ

ಶಿವಮೊಗ್ಹ.ಜಿಲ್ಲೆ ಹೊಸನಗರ : ತಾಲ್ಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಆದರ್ಶ ಎಂಬುವವರ ಮನೆಯಲ್ಲಿ ಸಂಗ್ರಹಿಸಿದ್ದ 1.20 ಲಕ್ಷ ರೂ. ಮೌಲ್ಯದ ಅಡಿಕೆ ಕಳವು ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಟ್ಟೆಮಲ್ಲಪ್ಪ ಗ್ರಾಮದ ನಿವಾಸಿ, ಸಾಗರ ಪಟ್ಟಣದ ಅಡಿಕೆ ವ್ಯಾಪಾರಿ ರಹೀಮ್ ಸಾಬ್ ಬಂಧಿತ ಆರೋಪಿಯಾಗಿದ್ದು, ಆರೋಪಿಯು ಆದರ್ಶ ಅವರ ಮನೆಯಿಂದ ಸಿಪ್ಪೆಗೋಟು ಮತ್ತು ಚಾಲಿ ಅಡಿಕೆಯನ್ನು ಕಳವು ಮಾಡಿದ್ದ.
ಸಿಪಿಐ ಮಧುಸೂಧನ್ ಮತ್ತು ಪಿಎಸ್‌ಐ ರಾಜೇಂದ್ರನಾಯಕ್ ನೇತೃತ್ವದಲ್ಲಿ ಎಎಸ್‌ಐ ಶ್ರೀನಿವಾಸ್, ಸಿಬ್ಬಂದಿ ಸತೀಶ್ ರಾಜ್, ಆದರ್ಶ, ಕಿರಣ್, ಅಮೃತ್ ಸಾಗರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Ad Widget

Related posts

ಆ.22 ರಂದು ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

Malenadu Mirror Desk

ಕೊರೊನ ವಾರಿಯರ್ಸ್ ಸೇವೆ ಶ್ಲಾಘನೀಯ: ಫಾದರ್ ರೋಶನ್ ಪಿಂಟೊ

Malenadu Mirror Desk

ನ. 4,5 ರಂದು ವಿಐಎಸ್ ಎಲ್ ಶತಮಾನೋತ್ಸವ ಮೈಸೂರು ಯುವರಾಜ, ನಿರ್ಮಲಾ ಸೀತಾರಾಮನ್, ಜ್ಯೋತಿರಾದಿತ್ಯ ಸಿಂಧ್ಯಾ, ಸಿದ್ದರಾಮಯ್ಯ, ಡಿಕೆಶಿ, ಮಠಾಧೀಶರ ಆಗಮನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.