Malenadu Mitra
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ 1 ಸಾವು, 518 ಮಂದಿಗೆ ಸೋಂಕು

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದು, ಭಾನುವಾರ ಒಟ್ಟು 518 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2914 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ 180 ಮಂದಿಗೆ ಸೋಂಕು ತಗುಲಿದ್ದರೆ, ಭದ್ರಾವತಿಯಲ್ಲಿ 78 ತೀರ್ಥಹಳ್ಳಿಯಲ್ಲಿ 42 ಶಿಕಾರಿಪುರ 79, ಸಾಗರ 68, ಹೊಸನಗರ 31 ಸೊರಬ 26 ಹಾಗೂ ಇತರೆ ಜಿಲ್ಲೆಯ 14 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ

Ad Widget

Related posts

ಬಿಜೆಪಿದು ಸರ್ವಾಧಿಕಾರಿ ಸರಕಾರ

Malenadu Mirror Desk

ಅಡಕೆ ಬೆಳೆ ಸಂಕಷ್ಟ ಪರಿಹಾರಕ್ಕೆ ಕೇಂದ್ರ ಸರಕಾರ ಮಧ್ಯಪ್ರವೇಶಿಸಲಿ: ಮಂಜುನಾಥ್‌ಗೌಡ ಆಗ್ರಹ

Malenadu Mirror Desk

ಕಾರು ಅಪಘಾತ: ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕರಿಗೆ ಗಾಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.