Malenadu Mitra
ರಾಜ್ಯಶಿವಮೊಗ್ಗ

ಹರ್ಷ ಕೊಲೆ: ಮತ್ತಿಬ್ಬರ ಬಂಧನ,ಶನಿವಾರದಿಂದ ಶಾಲೆ ಆರಂಭ

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಸಂಬಂಧ ಶಿವಮೊಗ್ಗ ಪೋಲಿಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದು ಈವರೆಗೆ ಒಟ್ಟು ಹತ್ತು ಮಂದಿಯನ್ನು ಬಂಧಿಸಿದಂತಾಗಿದೆ

ಭದ್ರಾವತಿಯ ಹೊಸಮನೆ ಬಡಾವಣೆಯ ಅಬ್ದುಲ್ ರೋಷನ್ (24) ಹಾಗೂ ಶಿವಮೊಗ್ಗ ವಾದಿ-ಎ-ಹುದಾದ ಜಾಫರ್ ಸಾದಿಕ್ (55) ಬಂಧಿತರಾಗಿದ್ದಾರೆ. ಇವರಿಂದ ಒಂದು ಬೈಕು ಹಾಗೂ ಎರಡು ಕಾರು ವಶಪಡಿಸಿಕೊಳ್ಳಲಾಗಿದೆ

ಈ ನಡುವೆ ಪ್ರಕ್ಷುಬ್ದವಾಗಿದ್ದ ಶಿವಮೊಗ್ಗ ನಗರ ಸಹಜತೆಯತ್ತ ಮರಳುತಿದ್ದು ಶನಿವಾರ ಶಾಲಾ ಕಾಲೇಜು ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ.

Ad Widget

Related posts

ಸಿಗಂದೂರು ದೇವಾಲಯ ಸುತ್ತಲ ಜಾಗ ತೆರವು

Malenadu Mirror Desk

ಶಿವಮೊಗ್ಗದಲ್ಲಿ ತ್ರಿಶತಕ ದಾಟಿದ ಸೋಂಕು, ಒಂದು ಸಾವು

Malenadu Mirror Desk

ಎಲ್ಲಾ ವಾರ್ಡ್‌ಗಳಿಗೂ ಸ್ಯಾನಿಟೈಸರ್ : ಯುವ ಕಾಂಗ್ರೆಸ್‌ ಮನವಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.