Malenadu Mitra
ರಾಜ್ಯಶಿವಮೊಗ್ಗ

ಶಿವರಾತ್ರಿಯಂದು ಹರಕರೆ ರಾಮೇಶ್ವರ ದೇವಸ್ಥಾನಕ್ಕೆ ಭಕ್ತರಿಗೆ ಪ್ರವೇಶವಿಲ್ಲ

ಶಿವಮೊಗ್ಗ ನಗರದಲ್ಲಿ ರಾತ್ರಿ ಕರ್ಫ್ಯೂ ಹಾಗೂ ನಿಷೇಧಾಜ್ಜೆ ಇರುವ ಕಾರಣ ಮಾ.1 ರ ಮಹಾ ಶಿವರಾತ್ರಿಯಂದು ಹರಕೆರೆಯ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ ಭಕ್ತರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.

ಪ್ರತಿವರ್ಷ ಶಿರಾತ್ರಿಯಂದು ಜಾತ್ರೆ ನಡೆಯುತಿದ್ದು, ರಾತ್ರಿಯಿಂದಲೇ ಭಕ್ತ ಸಮೂಹ ಸರದಿ ಮೇಲೆ ನಿಂತು ದೇವರ ದರ್ಶನ ಮಾಡುತಿದ್ದರು. ತುಂಗಾ ನದಿ ದಡದಲ್ಲಿರುವ ಈ ಶಿವನ ದೇಗುಲ ಇತ್ತೀಚಿನ ವರ್ಷಗಳಲ್ಲಿ ಬಹಳ ಪ್ರಸಿದ್ದಿಯಾಗಿತ್ತು. ಕಳೆದ ಎರಡು ವರ್ಷ ಕೊರೊನ ಕಾರಣದಿಂದ ಜಾತ್ರೆ ಮಸುಕಾಗಿತ್ತು.ಈಗ ನಗರದಲ್ಲಿನ ವಿಷಮ ಪರಿಸ್ಥಿತಿಯಿಂದಾಗಿ ಹರಕೆರೆ ರಾಮೇಶ್ವರ ಜಾತ್ರೆ ಇಲ್ಲವಾಗಿದೆ

Ad Widget

Related posts

ಶಾಲೆಯ ಸ್ವರೂಪ ಬದಲಿಸಿದ್ದ ಶಿಕ್ಷಕಿಗೆ ಗ್ರಾಮಸ್ಥರ ಅಭಿಮಾನದ ಬೀಳ್ಕೋಡುಗೆ

Malenadu Mirror Desk

ಕುವೆಂಪು ವಿಶ್ವಮಾನವ ಪ್ರಜ್ಞೆಯಿಂದ ಸಮಾಜದಲ್ಲಿ ಸಾಮರಸ್ಯ, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಲಕ್ಷ್ಮಣ ಕೊಡಸೆ ಅಭಿಮತ

Malenadu Mirror Desk

ಕುಮಾರ್ ಬಂಗಾರಪ್ಪ ಪುತ್ರಿ ಮದುವೆ, ಯಾರೆಲ್ಲ ಬಂದಿದ್ರು ಗೊತ್ತಾ ?

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.