Malenadu Mitra
ರಾಜ್ಯಶಿವಮೊಗ್ಗ

ರಷ್ಯಾ ಯುದ್ಧದಾಹಕ್ಕೆ ಕರುನಾಡ ಕುಡಿ ಬಲಿ,ಹಾವೇರಿಯ ಮೆಡಿಕಲ್ ವಿದ್ಯಾರ್ಥಿ ನವೀನ್ ಸಾವು

ಮಗ ಡಾಕ್ಟರ್ ಆಗಲಿ ಎಂದು ದೂರದ ಉಕ್ರೇನ್ ಕಳುಹಿಸಿದ್ದರು. ಆದರೆ ರಷ್ಯಾದ ಯುದ್ಧ ದಾಹಕ್ಕೆ ಆತ ಬಲಿಯಾಗಿದ್ದಾನೆ. ಹಾವೇರಿ‌ ಮೂಲದ ನವೀನ್ ಖಾರ್ಕೀವ್ ವಲಯದ ಮೇಲೆ ರಷ್ಯಾ ನಡೆಸಿದ ವೈಮಾನಿಕ ದಾಳಿಯಲ್ಲಿ ಸಾವಿಗೀಡಾಗಿರುವ ಬಗ್ಗೆ ಮಾಹಿತಿ ದೊರೆತಿದೆ

ನವೀನ್

Ad Widget

Related posts

ಗನ್ ಶಾಟ್ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಹೋರಾಟ, ತೀರ್ಥಹಳ್ಳಿ ನೇಗಿಲೋನಿ ಪ್ರಕರಣದ  ಮೇಲೆ ಗೃಹ ಸಚಿವರ ಪ್ರಭಾವ ಎಂದ ಬೇಳೂರು

Malenadu Mirror Desk

ಕಾಂಗ್ರೆಸ್ ಸೇರಿದ ಮಂಜುನಾಥಗೌಡ, ಕಿಮ್ಮನೆ ಏನು ಹೇಳಿದ್ದಾರೆ ಗೊತ್ತೇ ?

Malenadu Mirror Desk

ರಾಗಿಗುಡ್ಡ ಗಲಭೆ ಪ್ರಕರಣ ಎನ್‌ಐಎಗೆ ವಹಿಸಲು ಸಂಸದ ರಾಘವೇಂದ್ರ ಆಗ್ರಹ, ಬಿಜೆಪಿಯಿಂದ ಪ್ರತಿಭಟನೆ ಸಿದ್ದರಾಮಯ್ಯ ಸರಕಾರದ ವಿರುದ್ಧ ವಾಗ್ದಾಳಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.