Malenadu Mitra
ರಾಜ್ಯಶಿವಮೊಗ್ಗ

ರಷ್ಯಾ ಯುದ್ಧದಾಹಕ್ಕೆ ಕರುನಾಡ ಕುಡಿ ಬಲಿ,ಹಾವೇರಿಯ ಮೆಡಿಕಲ್ ವಿದ್ಯಾರ್ಥಿ ನವೀನ್ ಸಾವು

ಮಗ ಡಾಕ್ಟರ್ ಆಗಲಿ ಎಂದು ದೂರದ ಉಕ್ರೇನ್ ಕಳುಹಿಸಿದ್ದರು. ಆದರೆ ರಷ್ಯಾದ ಯುದ್ಧ ದಾಹಕ್ಕೆ ಆತ ಬಲಿಯಾಗಿದ್ದಾನೆ. ಹಾವೇರಿ‌ ಮೂಲದ ನವೀನ್ ಖಾರ್ಕೀವ್ ವಲಯದ ಮೇಲೆ ರಷ್ಯಾ ನಡೆಸಿದ ವೈಮಾನಿಕ ದಾಳಿಯಲ್ಲಿ ಸಾವಿಗೀಡಾಗಿರುವ ಬಗ್ಗೆ ಮಾಹಿತಿ ದೊರೆತಿದೆ

ನವೀನ್

Ad Widget

Related posts

ಇನ್ನೋವಾ ಕಾರಿನ ಡಿಕ್ಕಿಯಲ್ಲಿ ಗಾಂಜಾ ಪತ್ತೆ: 7 ಜನರ ಬಂಧನ

Malenadu Mirror Desk

ನ. 4,5 ರಂದು ವಿಐಎಸ್ ಎಲ್ ಶತಮಾನೋತ್ಸವ ಮೈಸೂರು ಯುವರಾಜ, ನಿರ್ಮಲಾ ಸೀತಾರಾಮನ್, ಜ್ಯೋತಿರಾದಿತ್ಯ ಸಿಂಧ್ಯಾ, ಸಿದ್ದರಾಮಯ್ಯ, ಡಿಕೆಶಿ, ಮಠಾಧೀಶರ ಆಗಮನ

Malenadu Mirror Desk

ಪೋಲೀಸ್ ಇಲಾಖೆಯು ಘನತೆ ಹೊಂದಿರುವ ಇಲಾಖೆ: ಜಿ.ವಿ. ಗಣೇಶಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.