Malenadu Mitra
ರಾಜ್ಯಶಿವಮೊಗ್ಗ

ರಷ್ಯಾ ಯುದ್ಧದಾಹಕ್ಕೆ ಕರುನಾಡ ಕುಡಿ ಬಲಿ,ಹಾವೇರಿಯ ಮೆಡಿಕಲ್ ವಿದ್ಯಾರ್ಥಿ ನವೀನ್ ಸಾವು

ಮಗ ಡಾಕ್ಟರ್ ಆಗಲಿ ಎಂದು ದೂರದ ಉಕ್ರೇನ್ ಕಳುಹಿಸಿದ್ದರು. ಆದರೆ ರಷ್ಯಾದ ಯುದ್ಧ ದಾಹಕ್ಕೆ ಆತ ಬಲಿಯಾಗಿದ್ದಾನೆ. ಹಾವೇರಿ‌ ಮೂಲದ ನವೀನ್ ಖಾರ್ಕೀವ್ ವಲಯದ ಮೇಲೆ ರಷ್ಯಾ ನಡೆಸಿದ ವೈಮಾನಿಕ ದಾಳಿಯಲ್ಲಿ ಸಾವಿಗೀಡಾಗಿರುವ ಬಗ್ಗೆ ಮಾಹಿತಿ ದೊರೆತಿದೆ

ನವೀನ್

Ad Widget

Related posts

ಸಂಕಷ್ಟ ಕಾಲದಲ್ಲಿ ಹಂಚಿ ತಿನ್ನುವುದು ಮಾನವೀಯತೆ: ಶಫಿ ಸಾದುದ್ದೀನ್

Malenadu Mirror Desk

ನಾರಾಯಣಗುರು ಅಭಿವೃದ್ಧಿ ಕೋಶ ರಚನೆ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಒತ್ತಾಯಕ್ಕೆ ಮಣಿದ ಸರಕಾರ

Malenadu Mirror Desk

ಸನಾತನ ಧರ್ಮದಲ್ಲಿನ ಮನುಷ್ಯ ವಿರೋಧಿ ವಿಚಾರ: ಕಿಮ್ಮನೆ ರತ್ನಾಕರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.