Malenadu Mitra
ರಾಜ್ಯಶಿವಮೊಗ್ಗ

ಶಾಸಕ ಹಾಲಪ್ಪಪುತ್ರ ಚೇತನ್ ಅದ್ದೂರಿ ವಿವಾಹ,ಗಣ್ಯರಿಂದ ಶುಭಹಾರೈಕೆ

ಮಾಜಿ ಸಚಿವ ಹಾಗೂ ಎಂಎಸ್ಐಲ್ ಅಧ್ಯಕ್ಷರೂ ಆದ ಸಾಗರ ಶಾಸಕ ಹರತಾಳು ಹಾಲಪ್ಪ ಅವರ ಪುತ್ರ ಚೇತನ್ ಕುಮಾರ್ ಅವರ ವಿವಾಹ ಬೆಂಗಳೂರಿನಲ್ಲಿ ಗುರುವಾರ ವಿಜೃಂಬಣೆಯಿಂದ ನೆರವೇರಿತು.

ರಾಜ್ಯದ ಗಣ್ಯಾತಿ ಗಣ್ಯರು ನೂತನ ದಂಪತಿ ಚೇತ‌ನ್ ಮತ್ತು ಮೇಘನಾ ಅವರಿಗೆ ಶುಭಹಾರೈಸಿದರು. ಪ್ರತಿಪಕ್ಷ ನಾಯಕರೂ ಆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಆರ್. ಅಶೋಕ್ ,ಶಿವರಾಮ ಹೆಬ್ಬಾರ್ ಸೇರಿದಂತೆ ಸಂಪುಟದ ಹಲವು ಸದಸ್ಯರು, ಮಾಜಿ ಶಾಸಕ ಬಿ.ಸ್ವಾಮಿರಾವ್ ಕಲಾವಿದರು ಉದ್ಯಮಿಗಳು ಬಂಧುಗಳು ಹಲವು ಸ್ವಾಮೀಜಿಗಳು, ವಿವಾಹ ಸಮಾರಂಭದಲ್ಲಿ ಭಾಗವಹಿಸಿ ನೂತನ ವಧುವರರಿಗೆ ಶುಭಕೋರಿದರು.

ಹಾಲಪ್ಪ ಪತ್ರಿ ಯಶೋಧ, ಬೀಗರಾದ ಜಯಪ್ರಕಾಶ್ ಮತ್ತು ಯಶೋದ ದಂಪತಿಗಳು ಅತಿಥಿಗಳನ್ನು ಬರಮಾಡಿಕೊಂಡರು

Ad Widget

Related posts

ಸಾಗರ ಬಿಜೆಪಿಯಲ್ಲಿ ಎಂತದಿದು ಭಿನ್ನಸ್ವರ, ಪರಿವಾರ ಪ್ರಮುಖರಿಂದ ಶಾಸಕರ ವಿರುದ್ಧ ಅಭಿಯಾನ, ಶಾಸಕರ ಬೆನ್ನಿಗೆ ಬಿಎಸ್‌ವೈ

Malenadu Mirror Desk

1802 ಅಡಿ ದಾಟಿದ ಲಿಂಗನಮಕ್ಕಿ, ಶಿವಮೊಗ್ಗ ನಗದಲ್ಲಿ ಪರಿಹಾರ ಕಾರ್ಯ, ಜೋಗದಲ್ಲಿ ಮುಂದುವರಿದ ಜಲವೈಭವ

Malenadu Mirror Desk

ಅಚ್ಚುಕಟ್ಟು ರಸ್ತೆಗಳ ಕಾಮಗಾರಿಗೆ ಚಾಲನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.