Malenadu Mitra
ರಾಜ್ಯಸಾಗರ

ಗೋಮಾಂಸ ಮಾರುತಿದ್ದಾತ ಪೊಲೀಸರ ವಶಕ್ಕೆ

ಊರೊಳಗೆ ಬಂದು ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತಿದ್ದವನನ್ನು ಗ್ರಾಮದ ಯುವಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಗೌತಮಪುರದಲ್ಲಿ ಭಾನುವಾರ ಸಂಜೆ ನಡೆದಿದೆ/
ಶಿರಾಳಕೊಪ್ಪದ ಹಬೀಬ್(೩೫) ಎಂಬಾತ ಗೌತಮಪುರ ತಮಿಳು ಕಾಲೋನಿಗೆ ಬಂದು ದನದ ಮಾಂಸ ಮಾರಾಟ ಮಾಡುತಿದ್ದು. ಸುಮಾರು ಹತ್ತು ಕೆಜಿ ಮಾಂಸ ಚೀಲದಲ್ಲಿ ತಂದಿದ್ದ ಆರೋಪಿಯ ಚಲನವಲನ ಗಮನಿಸಿದ್ದ ಸ್ಥಳೀಯ ಯುವಕರು ಚೀಲ ಪರಿಶೀಲಿಸಿದಾಗ ಮಾಂಸ ಪತ್ತೆಯಾಗಿದೆ. ತಕ್ಷಣ ಹಬೀಬ್‌ನನ್ನ ಹಿಡಿದ ಯುವಕರು ಮಾಂಸ, ಬೈಕ್ ಸಮೇತ ಆತನನ್ನು ಸಾಗರ ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

Ad Widget

Related posts

ಪರೀಕ್ಷೆ ಬಿಟ್ಟು ಪೊಲೀಸರಿಗೆ ದೂರು ಕೊಟ್ಟ ನರ್ಸಿಂಗ್ ವಿದ್ಯಾರ್ಥಿಗಳು

Malenadu Mirror Desk

ಕಲಿಸಿದ ಗುರುಗಳಿಗೆ ಗೌರವ ಸಮರ್ಪಣೆ, ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲೊಂದು ಭಾವುಕ ಕಾರ್ಯಕ್ರಮ

Malenadu Mirror Desk

ಬಿಜೆಪಿ , ಸಂಘಪರಿವಾರ ಅಂಬೇಡ್ಕರ್ ವಿರೋಧಿಗಳು,
ಕಾಂಗ್ರೆಸ್ ದೇಶ ಕಟ್ಟಿದೆ, ನಮ್ಮನ್ನು ಹೀಯಾಳಿಸದಿರಿ ಪ್ರಧಾನಿಗೆ ಖರ್ಗೆಪ್ರತ್ಯುತ್ತರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.