Malenadu Mitra
ರಾಜ್ಯಶಿವಮೊಗ್ಗ

ಯುವ ವೈದ್ಯ ಆತ್ಮಹತ್ಯೆ, ಕಾರಣ ತಿಳಿದು ಬಂದಿಲ್ಲ

ನಗರದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಆರ್ಥೊಪಿಡಿಕ್ ಸರ್ಜನ್ ಆಗಿದ್ದ ಡಾ.ಲೋಲಿತ್ ಅವರು ಗುರುವಾರ ಮುಂಜಾನೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲುಕು ಹಾಲಗೆರೆಯ ನಿವೃತ್ತ ಶಿಕ್ಷಕ ಲೋಕೇಶ್ವರ್ ನಾಯ್ಕ್ ಅವರ ಪುತ್ರರಾಗಿದ್ದ ಲೋಲಿತ್ ಗೆ ಗೈನಕಾಲಜಿಸ್ಟ್ ಆಗಿರುವ ಪತ್ನಿ, ಆರು ತಿಂಗಳ ಮಗು ಇದೆ.

ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಿಲ್ಲ, ತುಂಗಾನಗರ ಠಾಣೆಯಲ್ಲಿ ದೂರುದಾಖಲಾಗಿದೆ.

Ad Widget

Related posts

ಬಿಜೆಪಿ , ಸಂಘಪರಿವಾರ ಅಂಬೇಡ್ಕರ್ ವಿರೋಧಿಗಳು,
ಕಾಂಗ್ರೆಸ್ ದೇಶ ಕಟ್ಟಿದೆ, ನಮ್ಮನ್ನು ಹೀಯಾಳಿಸದಿರಿ ಪ್ರಧಾನಿಗೆ ಖರ್ಗೆಪ್ರತ್ಯುತ್ತರ

Malenadu Mirror Desk

ಸರ್ವರ ಸಾಹಿತ್ಯ ಪರಿಷತ್‌ಗಾಗಿ ನನ್ನನ್ನು ಗೆಲ್ಲಿಸಿ, ಕಸಾಪ ಅಧ್ಯಕ್ಷ ಸ್ಪರ್ಧಾಳು ಶಿ.ಜು.ಪಾಶ ಮನವಿ

Malenadu Mirror Desk

ಶಿವಮೊಗ್ಗ ಭಾಗಶಃ ಅನ್ಲಾಕ್, ಷರತ್ತುಗಳಿವೆ ಎಚ್ಚರಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.