Malenadu Mitra
ರಾಜ್ಯ

ಶಬರಿ ಮಲೆಯಲ್ಲಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಗೃಹಸಚಿವ ಜ್ಞಾನೇಂದ್ರ

ಮಾಲಾಧಾರಿಯಾಗಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದ‌ ಗೃಹಸಚಿವ ಆರಗ ಜ್ಞಾನೇಂದ್ರ.

ಆಪ್ತರೊಂದಿಗೆ ಅಯ್ಯಪ್ಪ‌ಸ್ವಾಮಿ ದರ್ಶನಕ್ಕೆ ತೆರಳಿರುವ ಆರಗ ಜ್ಞಾನೇಂದ್ರ.

ನಿನ್ನೆಯೇ ಕೇರಳಕ್ಕೆ ತೆರಳಿರುವ ಆರಗ ಜ್ಞಾನೇಂದ್ರ ಸೋಮವಾರ ಇರುಮುಡಿಯೊಂದಿಗೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿದ್ದಾರೆ.

ಈ ಹಿಂದೆಯೂ ಆರಗ ಜ್ಞಾನೇಂದ್ರರನ್ನು ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಕರೆದೊಯ್ಯಲು ಅವರ ಆಪ್ತರು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ.

ಆದರೆ ಈ ಬಾರಿ ತಮ್ಮ ಆಪ್ತರ ಸಲಹೆ ಹಿನ್ನೆಲೆಯಲ್ಲಿ ಆರಗ ಜ್ಞಾನೇಂದ್ರ ಶಬರಿಮಲೆಗೆ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನಪಡೆದಿದ್ದಾರೆ.

Ad Widget

Related posts

ಹುಡುಗ-ಹುಡುಗಿ ಬಸ್ಸಿಂದ ಹಾರಿದ್ಯಾಕೆ ?

Malenadu Mirror Desk

ಬನ್ನಂಜೆ ನಿಧನಕ್ಕೆ ಬಿ.ವೈ.ಆರ್ ಸಂತಾಪ

Malenadu Mirror Desk

ಬೃಹತ್‌ ಸ್ವದೇಶಿ ಮೇಳದಲ್ಲಿ ಮಳಿಗೆಗೆ ಬುಕ್ಕಿಂಗ್‌

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.