Malenadu Mitra
ರಾಜ್ಯ

ಸಿಗಂದೂರು ಧರ್ಮದರ್ಶಿಗಳಿಗೆ ವಿವೇಕಾನಂದ ಎಕ್ಸಲೆನ್ಸಿ ಅವಾರ್ಡ್

ಶಿವಮೊಗ್ಗ,ಫೆ.೨೫: ಕೋಲ್ಕತ್ತದ ಇಂಡಿಯನ್ ಇನ್ಸಿಟ್ಯೂಟ್ ಆಫ್ ಓರಿಯಂಟಲ್ ಸಂಸ್ಥೆಯು ಶ್ರೀಕ್ಷೇತ್ರ ಸಿಗಂದೂರು ಧರ್ಮದರ್ಶಿ ಡಾ.ಎಸ್.ರಾಮಪ್ಪ ಅವರಿಗೆ ಸ್ವಾಮಿ ವಿವೇಕಾನಂದ ಎಕ್ಸಲೆನ್ಸಿ ಅವಾರ್ಡ್ ನೀಡಿ ಗೌರವಿಸಿದೆ.
ಕೋಲ್ಕತ್ತಾದ ರಬೀಂದ್ರ ಭವನ ಆಡಿಟೋರಿಂನಲ್ಲಿ ನಡೆದ ೪೪ ನೇ ಅಂತಾರಾಷ್ಟ್ರೀಯ ಪಾರಂಪರಿಕ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಲಾಯಿತು. ರಾಮಪ್ಪ ಅವರು ಧಾರ್ಮಿಕ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


Ad Widget

Related posts

ದೇಶದಲ್ಲಿ ವಿದ್ಯಾವಂತರು ಹೆಚ್ಚಿದ್ದರಿಂದ ನಿರುದ್ಯೋಗ ಹೆಚ್ಚಿದೆಯಂತೆ, ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂಬ ಮಾಹಿತಿಯೂ ಇಲ್ಲವಂತೆ
ಶಿವಮೊಗ್ಗದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉವಾಚ

Malenadu Mirror Desk

ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯ ಮುಖ್ಯ: ಡಿವೈಎಸ್‌ಪಿ ಬಾಲರಾಜ್

Malenadu Mirror Desk

ಸರ್ಕಾರ ಹಿಂದುಳಿದ ಸಮಾಜಕ್ಕೆ ಅನುದಾನವನ್ನು ಬಿಡುಗಡೆ ಮಾಡಿಲ್ಲ: ಕಾಂಗ್ರೆಸ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.