Malenadu Mitra
ರಾಜ್ಯಶಿವಮೊಗ್ಗ

ಕಾಗೋಡು ತಿಮ್ಮಪ್ಪ ಆರೋಗ್ಯ ವಿಚಾರಿಸಿದ ಅನಿತಾ ಮಧು ಬಂಗಾರಪ್ಪ

ಚುನಾವಣೆಗೆ ಕೆಲವು ಗಂಟೆಗಳು ಬಾಕಿ ಇರುವಾಗ ರಾಜಕೀಯ ಪಕ್ಷಗಳು ಮತದಾರರ ಮನವೊಲಿಕೆಗೆ ಕೊನೆ ಹಂತದ ಕಸರತ್ತು ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಅಭ್ಯರ್ಥಿಗಳು‌ ಮತ್ತು ಬೆಂಬಲಗರು ಮನೆಮನೆ ಭೇಟಿ ನೀಡಿ ಮತಯಾಚನೆ ಮಾಡಿದರು. ಸೊರಬ ಕ್ಷೇತ್ರದಲ್ಲಿ ಅಭ್ಯರ್ಥಿ ಮಧುಬಂಗಾರಪ್ಪ ಅವರ ಪತ್ನಿ ಅನಿತಾ ಅವರು. ಕ್ಷೇತ್ರದಲ್ಲಿ ಪ್ರಚಾರಕ್ಕೆ ಕೊಂಚ ಬಿಡುವು ಮಾಡಿಕೊಂಡು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಸಾಗರದ ಅವರ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಕುಶಲೋಪಚಾರದ ಮಾತುಕತೆ ನಡುವೆ ರಾಜಕೀಯ ಚರ್ಚೆಯನ್ನೂ‌ಮಾಡಿದ ಕಾಗೋಡು ತಿಮ್ಮಪ್ಪ ಅವರು, ತಮ್ಮ ಹೋರಾಟ, ಜನರಿಗೆ ಇರುವ ಭೂಮಿ ಸಮಸ್ಯೆ ಇತ್ಯಾದಿಗಳ. ಬಗ್ಗೆ ಮಾತುಕತೆ ನಡೆಯಿತೆನ್ನಲಾಗಿದೆ

Ad Widget

Related posts

ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಬಂಧನ

Malenadu Mirror Desk

ಡೆಲ್ಲಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ 1 ರೂಪಾಯಿಗೆ ಪ್ರವೇಶ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಮಕ್ಕಳಿಗಾಗಿ ವಿನೂತನ ಯೋಜನೆ

Malenadu Mirror Desk

ಪಂಚರತ್ನ ರಥಯಾತ್ರೆ ಬಗ್ಗೆ ಪದಾಧಿಕಾರಿಗಳು ಪೂರ್ವತಯಾರಿ: ಎಂ.ಶ್ರೀಕಾಂತ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.