Malenadu Mitra
ರಾಜ್ಯಶಿವಮೊಗ್ಗ

ಜೆಡಿಎಸ್ ನಾಯಕ ಎಂ.ಶ್ರೀಕಾಂತ್ ಕಾಂಗ್ರೆಸ್ ಕಡೆಗೆ

ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲೆಯ ಪ್ರಭಾವಿ ನಾಯಕ ಎಂ.ಶ್ರೀಕಾಂತ್ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವ ಶ್ರೀಕಾಂತ್ ಅವರು , ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ. ಕಳೆದ ವಿಧಾನ ಸಭೆ ಚುನಾವಣೆ ಸಂದರ್ಭ ಕಾಂಗ್ರೆಸ್ ಸೇರುವರೆಂಬ ವದಂತಿ ಹಬ್ಬಿತ್ತು. ಆದರೆ ಈಗ ಕಾಲ ಕೂಡಿಬಂದಿದೆ. ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಶ್ರೀಕಾಂತ್ ಎರಡು ದಶಕಗಳ ಜೆಡಿಎಸ್ ಬಾಂಧವ್ಯ ಕಳಚಿಕೊಂಡಿದ್ದಾರೆ

Ad Widget

Related posts

ಕದ್ದ ಚಿನ್ನವನ್ನ ತೀರ್ಥಹಳ್ಳಿಯಲ್ಲಿ ಹೂತಿಟ್ಟವ ಈಗ ಪೊಲೀಸರ ಅತಿಥಿ

Malenadu Mirror Desk

ಶಿವಮೊಗ್ಗ ಎಸ್ಪಿ ವರ್ಗಾವಣೆ ಯಾಕೆ ಗೊತ್ತಾ ?

Malenadu Mirror Desk

ಪ್ರತಿಯೊಬ್ಬರಿಗೂ ಉಚಿತ ಲಸಿಕೆ ಕೊಡಬೇಕು: ಕಾಗೋಡು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.