Malenadu Mitra
ರಾಜ್ಯಶಿವಮೊಗ್ಗ

ಜೆಡಿಎಸ್ ನಾಯಕ ಎಂ.ಶ್ರೀಕಾಂತ್ ಕಾಂಗ್ರೆಸ್ ಕಡೆಗೆ

ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲೆಯ ಪ್ರಭಾವಿ ನಾಯಕ ಎಂ.ಶ್ರೀಕಾಂತ್ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವ ಶ್ರೀಕಾಂತ್ ಅವರು , ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ. ಕಳೆದ ವಿಧಾನ ಸಭೆ ಚುನಾವಣೆ ಸಂದರ್ಭ ಕಾಂಗ್ರೆಸ್ ಸೇರುವರೆಂಬ ವದಂತಿ ಹಬ್ಬಿತ್ತು. ಆದರೆ ಈಗ ಕಾಲ ಕೂಡಿಬಂದಿದೆ. ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಶ್ರೀಕಾಂತ್ ಎರಡು ದಶಕಗಳ ಜೆಡಿಎಸ್ ಬಾಂಧವ್ಯ ಕಳಚಿಕೊಂಡಿದ್ದಾರೆ

Ad Widget

Related posts

ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದಿಂದ ಈಶ್ವರಪ್ಪ ಮನೆ ಮುಂದೆ ಪ್ರತಿಭಟನೆ

Malenadu Mirror Desk

ಶಿವಮೊಗ್ಗ ಜಿಲ್ಲೆಯಲ್ಲಿ 481ಮಂದಿಗೆ ಸೋಂಕು,ಸಾವಿಗೀಡಾದವರ ಸಂಖ್ಯೆ 7

Malenadu Mirror Desk

ಅಕ್ರಮ ಕ್ವಾರಿಗಳು ಸೀಜ್ :ಈಶ್ವರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.