Malenadu Mitra
ಶಿಕಾರಿಪುರಶಿವಮೊಗ್ಗ

ಆಸ್ಪತ್ರೆ ತೊಟ್ಟಿಯಲ್ಲಿ ಬಿದ್ದು ಬಾಲಕ ಸಾವು

ಶಿವಮೊಗ್ಗ : ಶಿಕಾರಿಪುರ ಪಟ್ಟಣದ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ಹಿಂಭಾಗದಲ್ಲಿದ್ದ ನೀರಿನ ತೊಟ್ಟಿಗೆ ಬಿದ್ದು, ಮೂರುವರೆ ವರ್ಷದ ಬಾಲಕ ಮೃತಪಟ್ಟಿದ್ದಾನೆ.
ತಾಲೂಕಿನ ಮತ್ತಿಕೋಟೆ ನಿವಾಸಿ ಇಮ್ರಾನ್ ಅವರ ಪುತ್ರ ಆಯಾನ್(3) ಮೃತಪಟ್ಟ ಬಾಲಕ.
ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಯೊಬ್ಬರ ಯೋಗಕ್ಷೇಮ ವಿಚಾರಿಸಲು ಮತ್ತಿಕೋಟೆಯ ಇಮ್ರಾನ್, ಪತ್ನಿ ಹಾಗೂ ಮಗ ಅಯಾನ್ ನೊಂದಿಗೆ ಬಂದಿದ್ದರು. ಈ ವೇಳೆ ಹಿಂಭಾಗದಲ್ಲಿರುವ ತೊಟ್ಟಿಯ ಕಡೆ ಹೋಗಿ, ಬಾಲಕ‌ ಅದರಲ್ಲಿ ಬಿದ್ದಿದ್ದಾನೆ. ಅಕ್ಕಪಕ್ಕ ಹುಡುಕಾಡಿದ ನಂತರ, ತೊಟ್ಟಿ ಪರಿಶೀಲಿಸಿದಾಗ ಬಾಲಕನ‌ ಶವ ಅದರಲ್ಲಿ ಕಂಡುಬಂದಿದೆ.

ಈ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ಹೆದ್ದಾರಿ ಕೊಳಚೆ ನೀರಲ್ಲಿ ಈಜಿದ ಕೃಷ್ಣಪ್ಪ, ವಿಭಿನ್ನ ಪ್ರತಿಭಟನೆಯಿಂದ ತಾತ್ಕಾಲಿಕವಾಗಿ ದುರಸ್ತಿಯಾದ ರಸ್ತೆ

Malenadu Mirror Desk

ಪತ್ರಿಕಾ ಮಾಧ್ಯಮ ಪ್ರತಿಪಕ್ಷದಂತೆ ಕೆಲಸ ಮಾಡಬೇಕು, ಪತ್ರಿಕಾ ದಿನಾಚರಣೆ, ಅಭಿನಂದನೆ ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರ ಆಶಯ

Malenadu Mirror Desk

ಶಿವಮೊಗ್ಗ ಏರ್ಫೋರ್ಟ್ ನಿಂದ ಗೋವಾ ಪ್ರವಾಸಕ್ಕೆ ಕಾರ್ಮಿಕರ ಕರೆದೊಯ್ದ ರೈತ.

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.