Malenadu Mitra
ರಾಜ್ಯಶಿವಮೊಗ್ಗ

ಹರ್ಷ ಕೊಲೆ: ಮತ್ತಿಬ್ಬರ ಬಂಧನ,ಶನಿವಾರದಿಂದ ಶಾಲೆ ಆರಂಭ

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಸಂಬಂಧ ಶಿವಮೊಗ್ಗ ಪೋಲಿಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದು ಈವರೆಗೆ ಒಟ್ಟು ಹತ್ತು ಮಂದಿಯನ್ನು ಬಂಧಿಸಿದಂತಾಗಿದೆ

ಭದ್ರಾವತಿಯ ಹೊಸಮನೆ ಬಡಾವಣೆಯ ಅಬ್ದುಲ್ ರೋಷನ್ (24) ಹಾಗೂ ಶಿವಮೊಗ್ಗ ವಾದಿ-ಎ-ಹುದಾದ ಜಾಫರ್ ಸಾದಿಕ್ (55) ಬಂಧಿತರಾಗಿದ್ದಾರೆ. ಇವರಿಂದ ಒಂದು ಬೈಕು ಹಾಗೂ ಎರಡು ಕಾರು ವಶಪಡಿಸಿಕೊಳ್ಳಲಾಗಿದೆ

ಈ ನಡುವೆ ಪ್ರಕ್ಷುಬ್ದವಾಗಿದ್ದ ಶಿವಮೊಗ್ಗ ನಗರ ಸಹಜತೆಯತ್ತ ಮರಳುತಿದ್ದು ಶನಿವಾರ ಶಾಲಾ ಕಾಲೇಜು ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ.

Ad Widget

Related posts

ಮೇಲ್ಮನೆ ಚುನಾವಣೆಗೆ ಈಡಿಗರ ಕಡೆಗಣನೆ, ಬಾಳೆಗುಂಡಿ ಪಕ್ಷೇತರವಾಗಿ ಕಣಕ್ಕಿಳಿಯುವರೆ ?

Malenadu Mirror Desk

ಬಿಜೆಪಿ ಹಿಂದುತ್ವದ ಆಧಾರದಲ್ಲಿಯೇ ಚುನಾವಣೆ ನಡೆಸಲಿದೆ,
ಕಾಂಗ್ರೆಸ್‌ಗೆ ಮುಸ್ಲಿಂ ಮತಗಳು ಕೈ ತಪ್ಪುವ ಭಯವಿದೆ: ಈಶ್ವರಪ್ಪ

Malenadu Mirror Desk

ದೊಡ್ಡೇರಿ ಈರಪ್ಪರಿಗೆ ಗಣಪತಿಯಪ್ಪ ಪ್ರಶಸ್ತಿ ಕಾಗೋಡು ಚಳವಳಿ ನೆನಪು ಕಾರ್ಯಕ್ರಮ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.