Malenadu Mitra
ರಾಜ್ಯಶಿವಮೊಗ್ಗ

ಶಿವರಾತ್ರಿಯಂದು ಹರಕರೆ ರಾಮೇಶ್ವರ ದೇವಸ್ಥಾನಕ್ಕೆ ಭಕ್ತರಿಗೆ ಪ್ರವೇಶವಿಲ್ಲ

ಶಿವಮೊಗ್ಗ ನಗರದಲ್ಲಿ ರಾತ್ರಿ ಕರ್ಫ್ಯೂ ಹಾಗೂ ನಿಷೇಧಾಜ್ಜೆ ಇರುವ ಕಾರಣ ಮಾ.1 ರ ಮಹಾ ಶಿವರಾತ್ರಿಯಂದು ಹರಕೆರೆಯ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ ಭಕ್ತರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.

ಪ್ರತಿವರ್ಷ ಶಿರಾತ್ರಿಯಂದು ಜಾತ್ರೆ ನಡೆಯುತಿದ್ದು, ರಾತ್ರಿಯಿಂದಲೇ ಭಕ್ತ ಸಮೂಹ ಸರದಿ ಮೇಲೆ ನಿಂತು ದೇವರ ದರ್ಶನ ಮಾಡುತಿದ್ದರು. ತುಂಗಾ ನದಿ ದಡದಲ್ಲಿರುವ ಈ ಶಿವನ ದೇಗುಲ ಇತ್ತೀಚಿನ ವರ್ಷಗಳಲ್ಲಿ ಬಹಳ ಪ್ರಸಿದ್ದಿಯಾಗಿತ್ತು. ಕಳೆದ ಎರಡು ವರ್ಷ ಕೊರೊನ ಕಾರಣದಿಂದ ಜಾತ್ರೆ ಮಸುಕಾಗಿತ್ತು.ಈಗ ನಗರದಲ್ಲಿನ ವಿಷಮ ಪರಿಸ್ಥಿತಿಯಿಂದಾಗಿ ಹರಕೆರೆ ರಾಮೇಶ್ವರ ಜಾತ್ರೆ ಇಲ್ಲವಾಗಿದೆ

Ad Widget

Related posts

ಬೇಂದ್ರೆ ಕಾವ್ಯ ಪ್ರತಿಭೆ ಸಾಮಾಜಿಕ ಮೌಲ್ಯದ ಒಳನೋಟ: ಡಾ.ವಿಶ್ವನಾಥ್

Malenadu Mirror Desk

ಆಸ್ಪತ್ರೆ ತೊಟ್ಟಿಯಲ್ಲಿ ಬಿದ್ದು ಬಾಲಕ ಸಾವು

Malenadu Mirror Desk

ರೆಮಿಡಿಸ್ವಿಯರ್ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.