Malenadu Mitra
ರಾಜ್ಯಶಿವಮೊಗ್ಗಸಾಗರ

ಇತಿಹಾಸದ ಅರಿವು ಎಲ್ಲರಿಗಿರಬೇಕು, ಕೆಳದಿ ಉತ್ಸವಕ್ಕೆ ಚಾಲನೆ ನೀಡಿದ ಶಾಸಕ ಹಾಲಪ್ಪ ಅಭಿಮತ

ಕೆಳದಿ ರಾಣಿ ಚೆನ್ನಮ್ಮ ಉತ್ಸವಕ್ಕೆ ಶಾಸಕ. ಹರತಾಳು ಹಾಲಪ್ಪ ಅವರು ಭಾನುವಾರ ಚಾಲನೆ ನೀಡಿದರು

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕೆಳದಿಯಲ್ಲಿರುವ ರಾಣಿ ಚೆನ್ನಮ್ಮ ನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಾತನಾಡಿದ ಅವರು, ಕೆಳದಿ ಸಂಸ್ಥಾನದ ಆಳ್ವಿಕೆ ಕಾಲ, ಮತ್ತು ಅಂದಿನ ಇತಿಹಾಸ, ಸಂಸ್ಕೃತಿಗಳ ಪರಿಚಯ ಇಂದಿನ ಪೀಳಿಗೆಗೆ ಆಗಬೇಕು. ಈ ನಿಟ್ಟಿನಲ್ಲಿ ಕೆಳದಿ ಉತ್ಸವ ಈನಾಡಿನ ಉತ್ವವವಾಗಬೇಕು ಎಂದರು.

. ಕೆಳದಿ ರಾಜಗುರು ಹಿರೇಮಠದ ಶ್ರೀಗಳು, ಮುರುಘಾಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಚಿಂತಕ ಹಿರೇಮಗಳೂರು ಕಣ್ಣನ್,.ಡಿ ಮೇಘರಾಜ್, ರಮೇಶ್ ಹಾರೆಗೊಪ್ಪ, ದೇವೇಂದ್ರಪ್ಪ ಯಲಕುಂದ್ಲಿ, ಲೋಕನಾಥ್ ಬಿಳಿಸಿರಿ ಉಪವಿಭಾಗಾಧಿಕಾರಿ, ತಹಸೀಲ್ದಾರ್ , ಚುನಾಯಿತ ಪ್ರತಿನಿಧಿಗಳು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Ad Widget

Related posts

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Malenadu Mirror Desk

ಪುರದಾಳಲ್ಲಿ ವಿಜೃಂಬಣೆ ರಥೋತ್ಸವ , ಪ್ರೇಕ್ಷಕರ ಗಮನ ಸೆಳೆದ ಯಕ್ಷಗಾನ

Malenadu Mirror Desk

ಕೃಷಿ ಅಭಿಯಾನ ಕಾರ್ಯಕ್ರಮದ ಮಾಹಿತಿ ರಥಕ್ಕೆ ಚಾಲನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.