Malenadu Mitra
ರಾಜ್ಯಶಿವಮೊಗ್ಗ

ರಷ್ಯಾ ಯುದ್ಧದಾಹಕ್ಕೆ ಕರುನಾಡ ಕುಡಿ ಬಲಿ,ಹಾವೇರಿಯ ಮೆಡಿಕಲ್ ವಿದ್ಯಾರ್ಥಿ ನವೀನ್ ಸಾವು

ಮಗ ಡಾಕ್ಟರ್ ಆಗಲಿ ಎಂದು ದೂರದ ಉಕ್ರೇನ್ ಕಳುಹಿಸಿದ್ದರು. ಆದರೆ ರಷ್ಯಾದ ಯುದ್ಧ ದಾಹಕ್ಕೆ ಆತ ಬಲಿಯಾಗಿದ್ದಾನೆ. ಹಾವೇರಿ‌ ಮೂಲದ ನವೀನ್ ಖಾರ್ಕೀವ್ ವಲಯದ ಮೇಲೆ ರಷ್ಯಾ ನಡೆಸಿದ ವೈಮಾನಿಕ ದಾಳಿಯಲ್ಲಿ ಸಾವಿಗೀಡಾಗಿರುವ ಬಗ್ಗೆ ಮಾಹಿತಿ ದೊರೆತಿದೆ

ನವೀನ್

Ad Widget

Related posts

ಚಾಲಕನ ಎಡವಟ್ಟಿಂದ ಸಂಭವಿಸಿದ್ದೇ ಮರಣ ಸ್ಫೋಟ

Malenadu Mirror Desk

ಶಿವಮೊಗ್ಗಕ್ಕೆ ಮತ್ತೊಂದು ಕ್ರೀಡಾಂಗಣ ಎಲ್ಲಿ ಗೊತ್ತಾ ?

Malenadu Mirror Desk

ಮರದ ದಿಮ್ಮಿಉರುಳಿ ಮಗಳು ಸಾವು: ಮುಗಿಲು ಮುಟ್ಟಿದ್ದ ಬಡ ದಂಪತಿಯ ರೋದನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.