Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ವ್ಯಕ್ತಿಗೆ ಚಾಕು ಇರಿತ, ಮೆಗ್ಗಾನ್ ಆಸ್ಪತ್ರೆಗೆ ದಾಖಲು

ಸಿವಮೊಗ್ಗ ನಗರದಲ್ಲಿ ಮಂಗಳವಾರ ರಾತ್ರಿ ಹಣಕಾಸು ವಿಚಾರಕ್ಕೆ ನಡೆದ ಜಗಳದಲ್ಲಿ ಚಾಕು ಇರಿತಕ್ಕೊಳಗಾದ ಪಾಚಾಖಾನ್ (45) ಎಂಬುವವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಂಕರ ಮಠ ರಸ್ತೆ ಟಾಟಾ ಶೋರೂಂ ಬಳಿ ಘಟನೆ ನಡೆದಿದೆ. ಆರ್ ಎಮ್ ಎಲ್ ನಗರದ ದಸ್ತಗೀರ್ ಎಂಬಾತ ಚಾಕು ಇರಿದಿದ್ದಾನೆ ಎನ್ನಲಾಗಿದೆ. ಇಬ್ಬರ ನಡುವೆ ಒಂದು ಲಕ್ಷ ರೂ ವ್ಯವಹಾರ ಇತ್ತೆಂದು ಹೇಳಲಾಗಿದೆ. ಪಾಚಾಖಾನ್ ಗೆ ಗಂಭೀರ ಗಾಯವಾಗಿದೆ. ಕೋಟೆ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Ad Widget

Related posts

ಶಿವಮೊಗ್ಗದಲ್ಲೂ ಹಕ್ಕಿ ಸಾವು

Malenadu Mirror Desk

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬ: ಸೇವೆ ಮತ್ತು ಸಮರ್ಪಣೆ ಅಭಿಯಾನ

Malenadu Mirror Desk

ಹಿರಿಯ ಸಾಹಿತಿ,ಹೋರಾಟಗಾರ ಚಂಪಾ ನಿಧನ: ಪ್ರಖರ ಬರಹಗಾರ, ನಿಷ್ಠುರ ಸಿದ್ಧಾಂತಿಯನ್ನು ಕಳೆದುಕೊಂಡು ಕರುನಾಡು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.