Malenadu Mitra
ರಾಜ್ಯಶಿವಮೊಗ್ಗಸಾಗರ

ಜಿಲ್ಕಾಡಳಿತದ ಭರವಸೆ , ಕಾರ್ಗಲ್ ಧರಣಿ ತಾತ್ಕಾಲಿಕ ವಾಪಸ್

ಬಿಳಿಗಾರು – ಕಾರ್ಗಲ್ ಪಾದಯಾತ್ರಿ ಬಳಿಕ ನಡೆಸುತಿದ್ದ ಧರಣಿಯು ಜಿಲ್ಲಾಡಳಿದ ಭರ ವಸೆ ಬಳಿಕ ತಡರಾತ್ರಿ 12 ಗಂಟೆಗೆ ಅಂತ್ಯವಾಯಿತು

ಸ್ಸ್ಥಳಕ್ಕೆ ಬಂದ ವನ್ಯಜೀವಿ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ್ ನಾಯ್ಕ್ ಅವರು, ತಪ್ಪಿತಸ್ಥರ ವಿರುದ್ದ ಕ್ರಮಕೈ ಗೊಳ್ಳುವುದಾಗಿ ಭರವಸೆ ನೀಡಿದರು. ಆ.12 ಕ್ಕೆ ಜಿಲ್ಲಾಧಿಕಾರಿ ಚನ್ನಗೊಂಡನ ಕೊಪ್ಪಕೆ ಭೇಟಿ ನೀಡಲಿದ್ದು, ಅಂದು ಉರುಳ್ ಗಲ್ಲಿಗೂ ಭೇಟಿ ನೀಡುವರು. ಆ ಸಂದರ್ಭ ಜನ ಸಂಪರ್ಕ ಸಭೆನಡೆಸುವರು ಎಂದು ಭರವಸೆ ನೀಡಿದ ಬಳಿಕ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು

ಈ ಸಂದರ್ಭ ಧರಣಿನಿರತರು ಮತ್ತು ಅಧಿಕಾರಿಗಳ ನಡುವೆ ವಾಗ್ಬಾದ ನಡೆಯಿತು. ಸ್ಥಳಕ್ಕೆ ತಹಸೀಲ್ದಾರ್ ಮಲ್ಲೇಶ್ ಪೂಜಾರಿ ಭೇಟಿ ನೀಡಿದ್ದರು

Ad Widget

Related posts

ರೈತರ ಭೂ ಹಕ್ಕಿನ ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್ : ಬೇಡಿಕೆ ಶೀಘ್ರದಲ್ಲೇ ಈಡೇರಿಸದಿದ್ದರೇ ಮತ್ತೆ ಶುರು.

Malenadu Mirror Desk

ಸಂಪುಟ ಸೇರುವ ಆರಗ,ಈಶ್ವರಪ್ಪ

Malenadu Mirror Desk

ಯುವ ಜನರಲ್ಲಿ ರಾಷ್ಟ್ರೀಯತೆ ಸ್ಫೂರ್ತಿಯನ್ನು ತುಂಬಲು ಪ್ರೇರಕ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.