Malenadu Mitra
ರಾಜ್ಯಶಿವಮೊಗ್ಗಸಾಗರ

ಪಾದಯಾತ್ರೆಯಲ್ಲಿ ಸಾಗರದ ಕಾಂಗ್ರೆಸ್ ಕಾರ್ಯಕರ್ತ ಸಾವು

ಕಾಂಗ್ರೆಸ್ ನ ಭಾರತ್ ಜೋಡೊ ಯಾತ್ರೆಯಲ್ಲಿ ರಸ್ತೆ ಅಪಘಾತಕ್ಕೊಳಗಾಗಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹುತ್ತದ ದಿಂಬದ ರಮೇಶ್ (40) ನಿಧನರಾಗಿದ್ದಾರೆ

ಪಾದಯಾತ್ರೆಯಲ್ಲಿ ರಮೇಶ್ ಭಾಗವಹಿಸಿದ್ದು, ಹಿರಿಯೂರು ಸಮೀಪ ರಸ್ತೆ ದಾಟುವಾಗ ವಾಹನ ಡಿಕ್ಕಿ ಹೊಡೆದಿದೆ. ಮೂಡಿಗೆರೆಯಿಂದ ಕಾರ್ಯಕರ್ತರನ್ನು ಕರೆತಂದಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ದೇಹ ಹಿರಿಯೂರಿನಲ್ಲಿದ್ದು , ಮಂಗಳವಾರ ಸಾಗರಕ್ಕೆ ಬರಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ

Ad Widget

Related posts

ಜ್ಞಾನಸುಧಾ – ಉಚಿತ ನೀಟ್ ಲಾಂಗ್ ಟರ್ಮ್ ತರಬೇತಿಗೆ ಪ್ರಶಸ್ತ ಸಂಸ್ಥೆ

Malenadu Mirror Desk

ಡಿನೋಟಿಫಿಕೇಷನ್‌ಗೆ ಸಿಗಲಿಲ್ಲ ಕೇಂದ್ರದ ಸಮ್ಮತಿ
ಶರಾವತಿ ಸಂತ್ರಸ್ಥರಿಗೆ ಕೇಂದ್ರದ ಬರೆ: ಮುಳುಗಡೆ ಸಂತ್ರಸ್ಥರ ಭೂ ಹಕ್ಕಿನ ಕನಸು ನುಚ್ಚು ನೂರು

Malenadu Mirror Desk

ಸಂವಿಧಾನದಲ್ಲಿ ಅಗ್ರಮಾನ್ಯ ಸ್ಥಾನ ಮಾನವ ಹಕ್ಕಿಗಿದೆ: ನ್ಯಾಯಾಧೀಶೆ ಕೆ. ಎನ್. ಸರಸ್ವತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.