Malenadu Mitra
ರಾಜ್ಯಶಿವಮೊಗ್ಗ

ಯುವ ವೈದ್ಯ ಆತ್ಮಹತ್ಯೆ, ಕಾರಣ ತಿಳಿದು ಬಂದಿಲ್ಲ

ನಗರದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಆರ್ಥೊಪಿಡಿಕ್ ಸರ್ಜನ್ ಆಗಿದ್ದ ಡಾ.ಲೋಲಿತ್ ಅವರು ಗುರುವಾರ ಮುಂಜಾನೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲುಕು ಹಾಲಗೆರೆಯ ನಿವೃತ್ತ ಶಿಕ್ಷಕ ಲೋಕೇಶ್ವರ್ ನಾಯ್ಕ್ ಅವರ ಪುತ್ರರಾಗಿದ್ದ ಲೋಲಿತ್ ಗೆ ಗೈನಕಾಲಜಿಸ್ಟ್ ಆಗಿರುವ ಪತ್ನಿ, ಆರು ತಿಂಗಳ ಮಗು ಇದೆ.

ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಿಲ್ಲ, ತುಂಗಾನಗರ ಠಾಣೆಯಲ್ಲಿ ದೂರುದಾಖಲಾಗಿದೆ.

Ad Widget

Related posts

ಭದ್ರಾವತಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನ ಮೇಲೆ ಹಲ್ಲೆ

Malenadu Mirror Desk

ಶರಾವತಿ ಸಂತ್ರಸ್ಥರ ಸಮಸ್ಯೆ ಕುರಿತ ಸಭೆ

Malenadu Mirror Desk

ವಿಕ್ರಂ ಗೌಡ ಎನ್ ಕೌಂಟರ್: ದಶಕದ ಬಳಿಕ ನಕ್ಸಲರ ಇರುವಿಕೆ ಮತ್ತೆ ಸಾಬೀತು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.