Malenadu Mitra
ರಾಜ್ಯಶಿವಮೊಗ್ಗ

ಯುವ ವೈದ್ಯ ಆತ್ಮಹತ್ಯೆ, ಕಾರಣ ತಿಳಿದು ಬಂದಿಲ್ಲ

ನಗರದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಆರ್ಥೊಪಿಡಿಕ್ ಸರ್ಜನ್ ಆಗಿದ್ದ ಡಾ.ಲೋಲಿತ್ ಅವರು ಗುರುವಾರ ಮುಂಜಾನೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲುಕು ಹಾಲಗೆರೆಯ ನಿವೃತ್ತ ಶಿಕ್ಷಕ ಲೋಕೇಶ್ವರ್ ನಾಯ್ಕ್ ಅವರ ಪುತ್ರರಾಗಿದ್ದ ಲೋಲಿತ್ ಗೆ ಗೈನಕಾಲಜಿಸ್ಟ್ ಆಗಿರುವ ಪತ್ನಿ, ಆರು ತಿಂಗಳ ಮಗು ಇದೆ.

ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಿಲ್ಲ, ತುಂಗಾನಗರ ಠಾಣೆಯಲ್ಲಿ ದೂರುದಾಖಲಾಗಿದೆ.

Ad Widget

Related posts

ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ?
ಕಾಂಗ್ರೆಸ್ ಬೆಂಬಲಿತ ಸಹಕಾರಿಗಳು ತಂತ್ರ

Malenadu Mirror Desk

ಶಿವಮೊಗ್ಗ ಕೊರೊನ: 4 ಸಾವು,399 ಸೋಂಕು

Malenadu Mirror Desk

ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ ಇನ್ನಿಲ್ಲ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.