Malenadu Mitra
ರಾಜ್ಯಶಿವಮೊಗ್ಗ

ಯುವ ವೈದ್ಯ ಆತ್ಮಹತ್ಯೆ, ಕಾರಣ ತಿಳಿದು ಬಂದಿಲ್ಲ

ನಗರದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಆರ್ಥೊಪಿಡಿಕ್ ಸರ್ಜನ್ ಆಗಿದ್ದ ಡಾ.ಲೋಲಿತ್ ಅವರು ಗುರುವಾರ ಮುಂಜಾನೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲುಕು ಹಾಲಗೆರೆಯ ನಿವೃತ್ತ ಶಿಕ್ಷಕ ಲೋಕೇಶ್ವರ್ ನಾಯ್ಕ್ ಅವರ ಪುತ್ರರಾಗಿದ್ದ ಲೋಲಿತ್ ಗೆ ಗೈನಕಾಲಜಿಸ್ಟ್ ಆಗಿರುವ ಪತ್ನಿ, ಆರು ತಿಂಗಳ ಮಗು ಇದೆ.

ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಿಲ್ಲ, ತುಂಗಾನಗರ ಠಾಣೆಯಲ್ಲಿ ದೂರುದಾಖಲಾಗಿದೆ.

Ad Widget

Related posts

ಓಡಿ ಹೋಗುವ ಸಂಸ್ಕೃತಿ ಬಿಜೆಪಿಲಿಲ್ಲ, ತಪ್ಪು ಪುನರಾವರ್ತನೆ ಆಗುವುದು ಬೇಡ : ಜನಸ್ವರಾಜ್ ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

Malenadu Mirror Desk

ಈಶ್ವರಪ್ಪ ಅವರ ಜನ್ಮದಿನದ ಅಂಗವಾಗಿ ಕ್ರೀಡಾ ವಿಕ್ರಮ

Malenadu Mirror Desk

ಹರ್ಷ ಕೊಲೆ ಆರೋಪಿಗಳು 11 ದಿನ ಪೊಲೀಸ್ ಕಸ್ಟಡಿಗೆ,ಕೊಲೆಗೆ ಹೊರ ರಾಜ್ಯದ ಕಾರು ಬಳಕೆ, ವಿಡಿಯೊ ಕಾಲ್ ಮಾಡಿದ ಹುಡುಗಿಯರು ಪತ್ತೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.