Malenadu Mitra
ರಾಜ್ಯಶಿವಮೊಗ್ಗ

ಭೀಕರ ಅಪಘಾತ ಮೂವರು ಯುವಕರು ಸಾವು, ಒಬ್ಬ ಗಂಭೀರ

ಶಿವಮೊಗ್ಗ ಸಮೀಪ ಲಾರಿ-ಕಾರು ನಡುವೆ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸಾವಿಗೀಡಾಗಿದ್ದು, ಒಬ್ಬ ತೀವ್ರಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ

ದಾವಣಗೆರೆ ಮೂಲದ ವಿವೇಕ್ ,ಕಾರ್ತಿಕ್ ಹಾಗೂ .ಮೋಹನ್ ಮೃತರು. ಎಲ್ಲರೂ 21 ವರ್ಷದವರಾಗಿದ್ದು, ಶಿವಮೊಗ್ಗದಿಂದ ಸವಳಂಗ ಮಾರ್ಗವಾಗಿ ದಾವಣಗೆರೆಗೆ ಬಲೆನೊ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಸವಳಂಗ ಸಮೀಪದ ಕಲ್ಲಾಪುರ ಬಳಿ ಶಿವಮೊಗ್ಗಕ್ಕೆ ಬರುತಿದ್ದ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿಯಾಗಿ ಢಿಕ್ಕಿಯಾಗಿದೆ.

ಗಂಭೀರ ಗಾಯಗೊಂಡ ಮತ್ತೊಬ್ಬನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Related posts

ಸರ್ಕಾರದ ಸ್ಪಂದನೆ : ನಾಳೆ ಆರು ನಕ್ಸಲರ ಶರಣಾಗತಿ…?

Malenadu Mirror Desk

ಮಲೆನಾಡಿನಾದ್ಯಂತ ಸಡಗರ ಸಂಭ್ರಮದ ಗೌರಿ ಹಬ್ಬ, ತವರಲ್ಲಿನ ಬರದ ಛಾಯೆಗೆ ಮರುಗಿದ ಹೆಣ್ಣುಮಕ್ಕಳು,

Malenadu Mirror Desk

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.