Malenadu Mitra
ರಾಜ್ಯ

ಸಿಗಂದೂರು ಧರ್ಮದರ್ಶಿಗಳಿಗೆ ವಿವೇಕಾನಂದ ಎಕ್ಸಲೆನ್ಸಿ ಅವಾರ್ಡ್

ಶಿವಮೊಗ್ಗ,ಫೆ.೨೫: ಕೋಲ್ಕತ್ತದ ಇಂಡಿಯನ್ ಇನ್ಸಿಟ್ಯೂಟ್ ಆಫ್ ಓರಿಯಂಟಲ್ ಸಂಸ್ಥೆಯು ಶ್ರೀಕ್ಷೇತ್ರ ಸಿಗಂದೂರು ಧರ್ಮದರ್ಶಿ ಡಾ.ಎಸ್.ರಾಮಪ್ಪ ಅವರಿಗೆ ಸ್ವಾಮಿ ವಿವೇಕಾನಂದ ಎಕ್ಸಲೆನ್ಸಿ ಅವಾರ್ಡ್ ನೀಡಿ ಗೌರವಿಸಿದೆ.
ಕೋಲ್ಕತ್ತಾದ ರಬೀಂದ್ರ ಭವನ ಆಡಿಟೋರಿಂನಲ್ಲಿ ನಡೆದ ೪೪ ನೇ ಅಂತಾರಾಷ್ಟ್ರೀಯ ಪಾರಂಪರಿಕ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಲಾಯಿತು. ರಾಮಪ್ಪ ಅವರು ಧಾರ್ಮಿಕ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


Ad Widget

Related posts

ಸಾಂಕ್ರಾಮಿಕ ರೋಗ ನಿರ್ವಹಣೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು : ಡಿಡಿಪಿಐ

Malenadu Mirror Desk

ಹೊಲದಲ್ಲಿ ಹೊಂಚು ಹಾಕಿದ ಜವರಾಯ, ವಿದ್ಯುತ್ ತಗುಲಿ ಅಣ್ಣತಮ್ಮ ಸಾವು

Malenadu Mirror Desk

ಎಚ್.ಎಂ ಟ್ರಸ್ಟ್ ನಿಂದ ಎಲ್ಲಾ ವಾರ್ಡುಗಳಲ್ಲಿ ಆಕ್ಸಿಮೀಟರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.