Malenadu Mitra
ಭಧ್ರಾವತಿಶಿವಮೊಗ್ಗ

ಗಾಂಜಾ ಮಾರಾಟ- ಇಬ್ಬರ ಬಂಧನ

ಶಿವಮೊಗ್ಗ : ಭದ್ರಾವತಿಯ ಬಿಳಕಿ ಕ್ರಾಸ್ ಹತ್ತಿರದ ಫ್ಲೈಓವರ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಅಕ್ರಂ(26) ಸತ್ಯಸಾಯಿ ನಗರದ ಅಬ್ದುಲ್ ರಜಾಕ್ (35) ಬಂಧಿತರು.
ಆರೋಪಿತರಿಂದ 1.40 ಲಕ್ಷ ರೂ ಮೌಲ್ಯದ 4 ಕೆಜಿ 461 ಗ್ರಾಂ ತೂಕದ ಒಣ ಗಾಂಜಾ ಮತ್ತು ಅಂದಾಜು 3 ಸಾವಿರ ರೂ. ಮೌಲ್ಯದ ಮೊಬೈಲ್ ಹಾಗೂ ಸುಮಾರು 70 ಸಾವಿರ ಮೌಲ್ಯದ ದ್ವಿಚಕ್ರ ವಾಹನ ಸೇರಿ ಒಟ್ಟು 2.13 ಲಕ್ಷ ರೂ. ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.

Ad Widget

Related posts

ಜ್ಞಾನ, ವಿಜ್ಞಾನ, ಕೈಗಾರಿಕಾ ಹೊಸ ಸಮಾಜ ಕಟ್ಟಿದವರು ನಾರಾಯಣಗುರು: ಡಾ.ಮೋಹನ್ ಚಂದ್ರಗುತ್ತಿ

Malenadu Mirror Desk

ಮಲೆನಾಡಿನಲ್ಲಿ ಸಂಭ್ರಮ ಸಡಗರದ ಗೌರಿ ಹಬ್ಬ, ತವರಿಗೆ ಬಂದು ತಾಯಿ ಗೌರಿಗೆ ಪೂಜೆ ಸಲ್ಲಿಸಿದ ಹೆಣ್ಣುಮಕ್ಕಳು

Malenadu Mirror Desk

ಸಾಮಾಜಿಕ,ರಾಜಕೀಯ ಹೋರಾಟ ಮಾಡಿ ಆದರೆ ಯಾರ ಗುಲಾಮರಾಗಬೇಡಿ, ಈಡಿಗ ಸಮಾಜದ ಯುವಕರಿಗೆ ವಿಖ್ಯಾತಾನಂದ ಸ್ವಾಮೀಜಿ ಕಿವಿಮಾತು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.