Malenadu Mitra
ಮಲೆನಾಡು ಸ್ಪೆಷಲ್ರಾಜ್ಯ

ಕಿಮ್ಮನೆ ಜಯರಾಂ ಮನೆ ಮೇಲೆ ಐಟಿ ದಾಳಿ

ಮಲೆನಾಡಿನ ಖ್ಯಾತ ಉದ್ಯಮಿ ಕಿಮ್ಮನೆ ಜಯರಾಂ ಅವರ ಕಚೇರಿ ಹಾಗೂ ಮನೆಗಳ ಮೇಲೆ ಶುಕ್ರವಾರ ರಾತ್ರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಡಕೆ ಮಂಡಿ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಜಯರಾಂ ಶಿವಮೊಗ್ಗದ ಹೆಸರಾಂತ ಉದ್ಯಮಿಯಾಗಿದ್ದಾರೆ.
ಇತ್ತೀಚೆಗಷ್ಟೆ ತಾವರೆಕೊಪ್ಪ ಸಮೀಪ ಮಲೆನಾಡಿನ ಪ್ರಥಮ ಗಾಲ್ಫ್ ಕ್ಲಬ್ ಹಾಗೂ ರೆಸಾರ್ಟ್ಅನ್ನು ಜಯರಾಂ ಆರಂಭಿಸಿದ್ದರು. ಇದರ ಉದ್ಘಾಟನೆಗೆ ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು. ಸಿಎಂ ಬಂದು ಹೋದ ಒಂದು ವಾರದಲ್ಲಿಯೇ ಜಯರಾಂ ಕಚೇರಿ ಹಾಗೂ ಮನೆ ಮೇಲೆ ಐಟಿ ದಾಳಿ ನಡೆದಿರುವುದು ತೀವ್ರ ಚರ್ಚೆಗೊಳಗಾಗಿದೆ.

Ad Widget

Related posts

ಅಗಲಿದ ರಾಜರತ್ನ,ತೀವ್ರ ಹೃದಯಾಘಾತದಿಂದ ಪುನೀತ್‌ರಾಜ್‌ಕುಮಾರ್ ನಿಧನ

Malenadu Mirror Desk

ಜನಪರ ಕೆಲಸ, ಜೀವಪರ ವ್ಯಕ್ತಿತ್ವ ನನ್ನನ್ನು ಗೆಲ್ಲಿಸಲಿದೆ
ಬಲಾಢ್ಯರ ಹಣಕ್ಕೆ ನನ್ನ ಒಳ್ಳೆತನವೇ ಸವಾಲು : ಶಾರದಾಪೂರ್ಯನಾಯ್ಕ್

Malenadu Mirror Desk

ರಾಜಕೀಯಕ್ಕೆ ಯುವಪಡೆಯನ್ನೇ ಕೊಟ್ಟ ಕೀರ್ತಿ ಭಂಡಾರಿಯವರದು: ಎಂ.ಬಿ.ಪಾಟೀಲ್ ಮಂಜುನಾಥ್ ಭಂಡಾರಿಗೆ ಹೃದಯಸ್ಪರ್ಶಿ ಸನ್ಮಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.