Malenadu Mitra
ಶಿವಮೊಗ್ಗ

ಹರಿಗೆಯಲ್ಲಿ ಯುವಕನ ಕೊಲೆ

ಶಿವಮೊಗ್ಗ ನಗರದ ಹರಿಗೆ ಬಳಿ ಯುವಕನನ್ನು ಯಾರೊ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಕಾರ್ತಿಕ್ (೨೬) ಕೊಲೆಯಾದ ಯುವಕ. ಹರಿಗೆ ಕೆಇಬಿ ಕ್ವಾಟ್ರಸ್ ಸಮೀಪ ಕೊಲೆ ನಡೆದಿದ್ದು, ನಿರ್ಜನ ಪ್ರದೇಶದಲಿ ಯುವಕನ ಶವ ಪತ್ತೆಯಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗ್ರಾಮಾಂತರ ಇನ್ಸ್ಪೆಕ್ಟರ್ ಸಂಜೀವ್ ಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Ad Widget

Related posts

ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಅಗತ್ಯವಿಲ್ಲ: ಕೆ.ಬಿ ಪ್ರಸನ್ನಕುಮಾರ್

Malenadu Mirror Desk

ಸ್ಮಾರ್ಟ್‌ ಸಿಟಿ ಕಾಲುವೆ ಸ್ಲ್ಯಾಬ್‌ ಕುಸಿದು ವ್ಯಕ್ತಿ ಸಾವು

Malenadu Mirror Desk

ಸಂಘಟನೆಗೆ ಆದ್ಯತೆ : ಕೆ.ಎಸ್.ಈಶ್ವರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.