Malenadu Mitra
ಶಿವಮೊಗ್ಗ

ಹರಿಗೆಯಲ್ಲಿ ಯುವಕನ ಕೊಲೆ

ಶಿವಮೊಗ್ಗ ನಗರದ ಹರಿಗೆ ಬಳಿ ಯುವಕನನ್ನು ಯಾರೊ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಕಾರ್ತಿಕ್ (೨೬) ಕೊಲೆಯಾದ ಯುವಕ. ಹರಿಗೆ ಕೆಇಬಿ ಕ್ವಾಟ್ರಸ್ ಸಮೀಪ ಕೊಲೆ ನಡೆದಿದ್ದು, ನಿರ್ಜನ ಪ್ರದೇಶದಲಿ ಯುವಕನ ಶವ ಪತ್ತೆಯಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗ್ರಾಮಾಂತರ ಇನ್ಸ್ಪೆಕ್ಟರ್ ಸಂಜೀವ್ ಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Ad Widget

Related posts

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ: ವೈವಿಧ್ಯಮಯ ಕಾರ್ಯಕ್ರಮ

Malenadu Mirror Desk

ಮಾದಕ ವಸ್ತುಗಳಿಂದಾಗಿ ಸಮಾಜಘಾತುಕ ಘಟನೆ ನಡೆಯುತ್ತವೆ. ಎಲ್ಲರೂ ಮಾದಕ ವ್ಯಸನಗಳಿಂದ ದೂರವಿರಬೇಕು: ಸಂಸದ ರಾಘವೇಂದ್ರ

Malenadu Mirror Desk

ಶಿವಮೊಗ್ಗದಲ್ಲಿ146 ಮಂದಿಗೆ ಕೊರೊನ ಒಂದು ಸಾವು ಯಾವ ತಾಲೂಕುಗಳಲ್ಲಿ ಎಷ್ಟು ಪಾಸಿಟಿವ್? ಇಲ್ಲಿದೆ ಮಾಹಿತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.