Malenadu Mitra
ಜಿಲ್ಲೆ

ಸಂಸದರಿಂದ ಕಾಮಗಾರಿ ಪರಿಶೀಲನೆ

ಶಿವಮೊಗ್ಗ ವರ್ತುಲ ರಸ್ತೆ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಸಂಸದ ಬಿ.ವೈ.ರಾಘವೇಂದ್ರ ಅವರು ಈ ಕಾಮಗಾರಿ ಪರಿಶೀಲನೆಯನ್ನು ಆಗಾಗ ಮಾಡುತ್ತಲೇ ಇದ್ದಾರೆ. ಭಾನುವಾರ ಬೆಳಗ್ಗೆ ಶಿವಮೊಮೊಗ್ಗ ರೈಲ್ವೆ ನಿಲ್ದಾಣದ ಸಮೀಪದ ಕಾಮಗಾರಿಯನ್ನು ಪರಿಶೀಲಿಸಿದರು. ರಿಂಗ್ ರೋಡ್ ಕಾಮಗಾರಿಯ ಗುಣಮಟ್ಟ ಕಾಪಾಡಿಕೊಳ್ಳಬೇಕು. ಮತ್ತು ಕಾಮಗಾರಿ ಕಾರಣಕ್ಕೆ ಸಾರ್ವಜನಿಕರಿಗೆ ಓಡಾಟಕ್ಕೆ ತೊಂದರೆಯಾಗುವುದನ್ನು ತಪ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಲೋಕೋಪಯೋಗಿ ಇಲಾಖೆ ಎಂಜನಿಯರ್ ಕಿರಣ್, ಕೃಷ್ಣಾರೆಡ್ಡಿ ಮತ್ತಿತರರು ಹಾಜರಿದ್ದರು.

Ad Widget

Related posts

ಡಾ.ಸರ್ಜಿ ಹೆಸರಲ್ಲಿ ಸ್ವೀಟ್ ಗಿಫ್ಟ್ ರವಾನೆ: ಆರೋಪಿ ಅಂದರ್

Malenadu Mirror Desk

“ಲೀಕ್ ಔಟ್” ನಾಟಕ – ಡಿ.7 ರಂದು ಶಿವಮೊಗ್ಗದಲ್ಲಿ 100ನೇ ಪ್ರದರ್ಶನ

Malenadu Mirror Desk

ಶಿವಮೊಗ್ಗದ 15 ಗ್ರಾಮ ಪಂಚಾಯತ್ ಗಳ ಚುನಾವಣೆಗೆ ಮುಹೂರ್ತ ಫಿಕ್ಸ್.

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.