Malenadu Mitra
ಜಿಲ್ಲೆ

ಸಂಸದರಿಂದ ಕಾಮಗಾರಿ ಪರಿಶೀಲನೆ

ಶಿವಮೊಗ್ಗ ವರ್ತುಲ ರಸ್ತೆ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಸಂಸದ ಬಿ.ವೈ.ರಾಘವೇಂದ್ರ ಅವರು ಈ ಕಾಮಗಾರಿ ಪರಿಶೀಲನೆಯನ್ನು ಆಗಾಗ ಮಾಡುತ್ತಲೇ ಇದ್ದಾರೆ. ಭಾನುವಾರ ಬೆಳಗ್ಗೆ ಶಿವಮೊಮೊಗ್ಗ ರೈಲ್ವೆ ನಿಲ್ದಾಣದ ಸಮೀಪದ ಕಾಮಗಾರಿಯನ್ನು ಪರಿಶೀಲಿಸಿದರು. ರಿಂಗ್ ರೋಡ್ ಕಾಮಗಾರಿಯ ಗುಣಮಟ್ಟ ಕಾಪಾಡಿಕೊಳ್ಳಬೇಕು. ಮತ್ತು ಕಾಮಗಾರಿ ಕಾರಣಕ್ಕೆ ಸಾರ್ವಜನಿಕರಿಗೆ ಓಡಾಟಕ್ಕೆ ತೊಂದರೆಯಾಗುವುದನ್ನು ತಪ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಲೋಕೋಪಯೋಗಿ ಇಲಾಖೆ ಎಂಜನಿಯರ್ ಕಿರಣ್, ಕೃಷ್ಣಾರೆಡ್ಡಿ ಮತ್ತಿತರರು ಹಾಜರಿದ್ದರು.

Ad Widget

Related posts

ಶಿಕಾರಿಪುರದಲ್ಲಿ ಯುವಕನ ಹತ್ಯೆ

Malenadu Mirror Desk

ತಂಬಾಕು ನಿಯಂತ್ರಣ ತಪಾಸಣೆ ನಿರಂತರ ಕೈಗೊಳ್ಳಬೇಕು

Malenadu Mirror Desk

ರಾಷ್ಟ್ರಭಕ್ತರ ಬಳಗದ ಈಶ್ವರಪ್ಪ ಬಂಧನಕ್ಕೆ ಎಸ್ ಡಿಪಿಐ ಆಗ್ರಹ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.