Malenadu Mitra
ರಾಜ್ಯ

ಎನ್.ಡಿ ಸುಂದರೇಶ್ ಸ್ಮರಣೆ

ಕರ್ನಾಟಕ ರಾಜ್ಯ ರೈತರ ಸಂಘದ ಸಂಸ್ಥಾಪಕ ಎನ್.ಡಿ.ಸುಂದರೇಶ್ ಸ್ಮರಣೆ ಕಾರ್ಯಕ್ರಮ ಸೋಮವಾರ ಶಿವಮೊಗ್ಗದ ರೈತ ಸಂಘದ ಕಾರ್ಯಾಲಯದಲ್ಲಿ ನಡೆಯಿತು.
ರೈತ ಸಮುದಾಯ ಎದುರಿಸುತ್ತಿರುವ ಬಿಕ್ಕಟ್ಟುಗಳು ಮತ್ತು ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯಿದೆಗಳ ಬಗ್ಗೆ ಸಮಾರಂಭದಲ್ಲಿ ಚರ್ಚಿಸಲಾಯಿತು.ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಸಂಘಟನೆಯಿAದ ರೈತ ಪರ ಕೆಲಸ ಮಾಡುವ ಬಗ್ಗೆ ಪ್ರಮುಖರು ಚರ್ಚೆ ನಡೆಸಿದರು.
ಸಭೆಯಲ್ಲಿ ರಕ್ತದಾನ ಶಿಬಿರವನ್ನು ಆರೋಜಿಸಲಾಗಿತ್ತು. ರೈತ ಯುವಕರು ರಕ್ತದಾನ ಮಾಡುವ ಮೂಲಕ ರೈತನಾಯಕ ಸುಂದರೇಶ್ ಹೋರಾಟ ಮತ್ತು ಸಂಘಟನಾ ಕಾರ್ಯವನ್ನು ಸ್ಮರಿಸಿದರು.
ರಾಜ್ಯರೈತ ಸಂಘದ ಗೌರವಾಧ್ಯಕ್ಷ ಎಚ್,ಆರ್,ಬಸವರಾಜಪ್ಪ, ಮುಖಂಡರಾದ ಡಾ,ಚಿಕ್ಕಸ್ವಾಮಿ, ಮಲ್ಲಿಕಾರ್ಜುನ, ಹನುಮಂತಪ್ಪ ಮತ್ತಿತರರು ಹಾಜರಿದ್ದ

Ad Widget

Related posts

Malenadu Mirror Desk

ಶಿವಯೋಗಮಂದಿರದ ರೇವಣಸಿದ್ದ ಸ್ವಾಮೀಜಿ ಲಿಂಗೈಕ್ಯ

Malenadu Mirror Desk

ಜನರ ಹಣ ಜನರಿಗೆ ಕೊಡುವ ಸಿದ್ಧಾಂತ ಕಾಂಗ್ರೆಸ್‌ದು, ಭರವಸೆ ಮಾತ್ರವಲ್ಲ, ಗ್ಯಾರಂಟಿ ಕಾರ್ಡ್ ಕೊಡುತ್ತೇವೆ: ಸುರ್ಜೇವಾಲ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.