Malenadu Mitra
ರಾಜಕೀಯರಾಜ್ಯ

ಜಾತಿ ಸಮೀಕ್ಷೆ ಅನುಷ್ಠಾನಕ್ಕೆ ಮನವಿ

ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಈ ದಿನಬೆಂಗಳೂರಿನಲ್ಲಿ ವಿದನಾಪರಿಷತ್ತಿನ ಮಾಜಿ ಸದಸ್ಯರಾದ ಆರ್. ಕೆ. ಸಿದ್ದರಾಮಣ್ಣ ನವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಶ್ರೀಯುತ ಜಯಪ್ರಕಾಶ್ ಹೆಗ್ಡೆ ಯವರನ್ನು ಬೇಟಿ ಮಾಡಿ ಹಿಂದಿನ ವರದಿಯನ್ನು ಅನುಷ್ಠಾನ ಗೊಳಿಸುವಂತೆ ಮನವಿ ನೀಡಲಾಯಿತು. ಅವರೊಂದಿಗೆ ಶಿವಮೊಗ್ಗ ಜಿಲ್ಲೆಯ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Ad Widget

Related posts

ಕೋವಿಡ್ ಲಸಿಕೆ ನೀಡುವಲ್ಲಿ ಆರೋಗ್ಯ ಇಲಾಖೆ ವಿಫಲ:ಕಂಕಾರಿ

Malenadu Mirror Desk

ಹರ್ಷ ಹತ್ಯೆಯ ಆರೋಪಿಗಳು ಅಂದರ್: ಎಸ್ಪಿ ಪ್ರಕಟ ಇನ್ನೆರಡು ದಿನ ಶಾಲಾ ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ

Malenadu Mirror Desk

ತೈಲ ಬೆಲೆ ಏರಿಕೆ ಖಂಡಿಸಿ ಪೆಟ್ರೋಲ್‌ ಬಂಕ್‌ಗೆ ಕಾಂಗ್ರೇಸ್‌ ಮುತ್ತಿಗೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.