Malenadu Mitra
ರಾಜಕೀಯರಾಜ್ಯ

ಜಾತಿ ಸಮೀಕ್ಷೆ ಅನುಷ್ಠಾನಕ್ಕೆ ಮನವಿ

ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಈ ದಿನಬೆಂಗಳೂರಿನಲ್ಲಿ ವಿದನಾಪರಿಷತ್ತಿನ ಮಾಜಿ ಸದಸ್ಯರಾದ ಆರ್. ಕೆ. ಸಿದ್ದರಾಮಣ್ಣ ನವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಶ್ರೀಯುತ ಜಯಪ್ರಕಾಶ್ ಹೆಗ್ಡೆ ಯವರನ್ನು ಬೇಟಿ ಮಾಡಿ ಹಿಂದಿನ ವರದಿಯನ್ನು ಅನುಷ್ಠಾನ ಗೊಳಿಸುವಂತೆ ಮನವಿ ನೀಡಲಾಯಿತು. ಅವರೊಂದಿಗೆ ಶಿವಮೊಗ್ಗ ಜಿಲ್ಲೆಯ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Ad Widget

Related posts

ಹಿಂದುತ್ವ ಅಭಿವೃದ್ಧಿ ಎರಡೂ ನಮ್ಮ ಚುನಾವಣೆ ವಿಷಯ: ಎಸ್.ಎನ್. ಚನ್ನಬಸಪ್ಪ

Malenadu Mirror Desk

ಶರಾವತಿ ಸಂತ್ರಸ್ತರ ಬದುಕಿನೊಂದಿಗೆ ಸರಕಾರ ಚೆಲ್ಲಾಟ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪ

Malenadu Mirror Desk

ಐಸಿಸ್ ನಂಟು : ಶಿವಮೊಗ್ಗದಲ್ಲಿ ಇಬ್ಬರ ಬಂಧನ, ಮತ್ತೊಬ್ಬನಿಗೆ ಶೋಧ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.