Malenadu Mitra
ರಾಜ್ಯ

ಅಪಘಾತದ ಗಾಯಾಳುಗೆ ಆಪದ್ಭಾಂದವ ಬೇಳೂರು

ರಸ್ತೆ ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಉಪಚರಿಸಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳಿಸುವ ಮೂಲಕ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ.
ಬುಧವಾರ ರಿಪ್ಪನ್‌ಪೇಟೆಯಲ್ಲಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಬೇಳೂರು, ಆನಂದಪುರ ಮಾರ್ಗವಾಗಿ ಹೋಗುತ್ತಿರುವಾಗ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ಪ್ರಭು ಎನ್ನುವವರು ಅಪಘಾತವಾಗಿ ರಸ್ತೆಯಲ್ಲಿ ಬಿದ್ದಿದ್ದರು. ತಕ್ಷಣ ಕಾರು ನಿಲ್ಲಿಸಿದ ಮಾಜಿ ಶಾಸಕರು ಗಾಯಾಳುವನ್ನು ಉಪಚರಿಸಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿ ಆಸ್ಪತ್ರೆಗೆ ಕಳಿಸಿಕೊಟ್ಟರು.

Ad Widget

Related posts

ಕುವೆಂಪು ವಿವಿ ಆಡಳಿತ ಅಧ್ಯಾಪಕರ ಹಿತಾಸಕ್ತಿ ಕಾಯಲಿ

Malenadu Mirror Desk

ರೌಡಿಶೀಟರ್ ಕಾಲಿಗೆ ಗುಂಡು ಹೊಡೆದು ಬಂಧನ

Malenadu Mirror Desk

ಬಿಪಿಎಲ್ ಕಾರ್ಡ್ಗೆ ಕಲ್ಲೂರು ಮೇಘರಾಜ್ ಆಗ್ರಹ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.