Malenadu Mitra
ರಾಜ್ಯ

ಭದ್ರಾವತಿಗೆ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿಯಲ್ಲಿ ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದಾರೆ. ಜನವರಿ ಹದಿನಾರು ಮತ್ತು ಹದಿನೇಳಕ್ಕೆ ರಾಜ್ಯ ಪ್ರವಾಸದಲ್ಲಿರುವ ಅವರು, ೧೬ ಕ್ಕೆ ಭದ್ರಾವತಿಯ ಕೇಂದ್ರೀಯ ಮೀಸಲು ಪಡೆ ಘಟಕ ವೀಕ್ಷಣೆ ಮಾಡುವರು. ೧೭ ಕ್ಕೆ ಹೊಸಪೇಟೆಗೆ ಭೇಟಿ ನೀಡಲಿದ್ದಾರೆ ಎಂದು ಮಾಹಿತಿಗಳು ತಿಳಿಸಿವೆ.

Ad Widget

Related posts

ಲಸಿಕೆ ಪಡೆಯಲು ಧಾವಿಸುವಂತೆ ಸಾರ್ವಜನಿಕರಿಗೆ ಮನವಿ : ಕೆ.ಎಸ್.ಈಶ್ವರಪ್ಪ

Malenadu Mirror Desk

ಸೌಲಭ್ಯಗಳು ಕಟ್ಟಕಡೆಯ ಜನಸಾಮಾನ್ಯರಿಗೆ ತಲುಪಬೇಕು : ಬಿ.ವೈ ರಾಘವೇಂದ್ರ

Malenadu Mirror Desk

ಶಿವಮೊಗ್ಗದಲ್ಲಿ 8ಸಾವು, 447 ಸೋಂಕು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.