Malenadu Mitra
ಶಿವಮೊಗ್ಗ

ಯೋಗ ಮಾಡುವಾಗ ಹೃದಯಾಘಾತ: ಸಾವು

ನಿವೃತ್ತ ಕೃಷಿ ಅಧಿಕಾರಿ ಹಾಗೂ ಗೋಪಾಲಗೌಡ ನಿವಾಸಿಗಳ ಸಂಘದ ನಿರ್ದೇಶಕರಾಗಿದ್ದ ಎನ್.ಪರಸಪ್ಪ (72) ಯೋಗಾಸನ ಮಾಡುವಾಗಲೇ ನಿಧನರಾಗಿದ್ದಾರೆ.
ಮಂಗಳವಾರ ಬೆಳಗ್ಗೆ ಯೋಗಾಸನ ಮಾಡುವಾಗ ಹೃದಯಾಘಾತವಾಯಿತೆನ್ನಲಾಗಿದೆ. ಪರಸಪ್ಪ ನಿಧನಕ್ಕೆ ಸಂಘದ ಅಧ್ಯಕ್ಷ ಸತ್ಯನಾರಾಯಣ, ಕಾರ್ಯದರ್ಶಿ ಜಿ.ಡಿಮಂಜುನಾಥ್, ಎಚ್.ಬಿ.ಮಡಿವಾಳ,ಅಜ್ಜಪ್ಪ, ಮಂಜಪ್ಪ ಸೇವಗನ್ ಎಸ್.ಸಿ.ರಾಮಚಂದ್ರ, ಚಾತ್ರ, ಅಶೋಕ್ ಮಂಜುನಾಥ್ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

Ad Widget

Related posts

ಕರೂರು ಹೋಬಳಿಯಲ್ಲಿ ಹಾಲಿ-ಮಾಜಿ ಶಾಸಕರ ಮಿಂಚಿನ ಸಂಚಾರ

Malenadu Mirror Desk

ದೇವಸ್ಥಾನಗಳಲ್ಲಿ ಸಮಾಜಮುಖಿ ಕೆಲಸಗಳಾಗಲಿ: ವಿನಯ್ ಗುರೂಜಿ

Malenadu Mirror Desk

ಪ್ರೊಫೆಸರ್ ಸಾವಿನ ಹಿಂದಿನ ಅಸಲಿ ಕಾರಣ ಗೊತ್ತಾ ? ಉತ್ತಮ ತಳಿ ವಿಜ್ಞಾನಿ ಕಳೆದುಕೊಂಡ ಕೃಷಿ ವಿವಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.