Malenadu Mitra
ಜಿಲ್ಲೆರಾಜಕೀಯಶಿವಮೊಗ್ಗ

ಬಿಜೆಪಿ ಒಬಿಸಿ ಮೋರ್ಚಾ ಸಭೆ

ಶಿವಮೊಗ್ಗದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆ ನಡೆಯಿತು. ಮೋರ್ಚಾದ ರಾಜ್ಯಾಧ್ಯಕ್ಷರಾದ ಮಾಜಿ ಶಾಸಕ ನೆ.ಲ ನರೇಂದ್ರ ಬಾಬು ಉದ್ಘಾಸಿದರು. ಜಿಲ್ಲಾಧ್ಯಕ್ಷ ಸಿ.ಎಚ್.ಮಾಲತೇಶ್, ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಬೋಜರಾಜು, ಅರುಣ್ ಕುಮಾರ್, ಉಮೇಶ್ ಮತ್ತಿತರರು ಹಾಜರಿದ್ದರು.

Ad Widget

Related posts

ಸಿಎಂ ಜಂಟಿ ಕಾರ್ಯದರ್ಶಿಗೆ ಗೌರವ

Malenadu Mirror Desk

ಆಗಸ್ಟ್ 27ರಂದು ಈಡಿಗ ಸಮುದಾಯ ಭವನದ ಗುದ್ದಲಿ ಪೂಜೆ

Malenadu Mirror Desk

ಇತಿಹಾಸದ ಅರಿವು ಎಲ್ಲರಿಗಿರಬೇಕು, ಕೆಳದಿ ಉತ್ಸವಕ್ಕೆ ಚಾಲನೆ ನೀಡಿದ ಶಾಸಕ ಹಾಲಪ್ಪ ಅಭಿಮತ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.