Malenadu Mitra
ಜಿಲ್ಲೆರಾಜಕೀಯಶಿವಮೊಗ್ಗ

ಬಿಜೆಪಿ ಒಬಿಸಿ ಮೋರ್ಚಾ ಸಭೆ

ಶಿವಮೊಗ್ಗದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆ ನಡೆಯಿತು. ಮೋರ್ಚಾದ ರಾಜ್ಯಾಧ್ಯಕ್ಷರಾದ ಮಾಜಿ ಶಾಸಕ ನೆ.ಲ ನರೇಂದ್ರ ಬಾಬು ಉದ್ಘಾಸಿದರು. ಜಿಲ್ಲಾಧ್ಯಕ್ಷ ಸಿ.ಎಚ್.ಮಾಲತೇಶ್, ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಬೋಜರಾಜು, ಅರುಣ್ ಕುಮಾರ್, ಉಮೇಶ್ ಮತ್ತಿತರರು ಹಾಜರಿದ್ದರು.

Ad Widget

Related posts

ಅವಧಿ ಪೂರೈಸದ ಶಿವಮೊಗ್ಗ ಸಿಎಂ ಗಳು

Malenadu Mirror Desk

ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ಅತಿವೃಷ್ಟಿ ಪೀಡಿತ ಪ್ರದೇಶಗಳ ಸಮೀಕ್ಷೆ

Malenadu Mirror Desk

ಸಾಗರದಲ್ಲಿ ಭೀಕರ ಅಪಘಾತ- ಇಬ್ಬರು ಸಾವು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.