Malenadu Mitra
ರಾಜ್ಯಶಿವಮೊಗ್ಗಸಾಗರ

ಶರಾವತಿ ಸಂತ್ರಸ್ಥರ ಸಮಸ್ಯೆ ಕುರಿತ ಸಭೆ

ಸಾಗರ ತಾಲೂಕು ಕಚೇರಿಯಲ್ಲಿ ಶರಾವತಿ ಸಂತ್ರಸ್ಥರ ಭೂಮಿ ಸಮಸ್ಯೆ ಕುರಿತು ಶಾಸಕ ಹಾಲಪ್ಪ ಅವರು ವಿಶೇಷಾಧಿಕಾರಿ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮುಳುಗಡೆ ಸಂತ್ರಸ್ಥರ ಭೂಮಿ ಕುರಿತಾದ ಸಮಸ್ಯೆಗಳ ಪರಿಶೀಲನಾ ತಂಡದಿಂದ ಮಾಹಿತಿ ಸಂಗ್ರಹಿಸಲಾಯಿತು. ಸಭೆಯಲ್ಲಿ ತಹಶೀಲ್ದಾರ್ ಹಾಗೂ ರೆವೆನ್ಯೂ ಇಲಾಖೆ ಸಿಬ್ಬಂದಿಗಳು ಹಾಝರಿದ್ದರು.

Ad Widget

Related posts

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಬಂದ್: ಸಿಎಂ

Malenadu Mirror Desk

ಸಂಪುಟ ಸೇರುವ ಆರಗ,ಈಶ್ವರಪ್ಪ

Malenadu Mirror Desk

ಎಸ್.ಬಂಗಾರಪ್ಪ ಯೋಜನೆಗಳು ಎಂದಿಗೂ ಜೀವಂತ: ಮಧು ಬಂಗಾರಪ್ಪ , ಮಾಜಿ ಮುಖ್ಯಮಂತ್ರಿಯ 90 ನೇ ವರ್ಷದ ಜನ್ಮದಿನ ಆಚರಣೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.