Malenadu Mitra
ರಾಜ್ಯಶಿವಮೊಗ್ಗಸಾಗರ

ಶರಾವತಿ ಸಂತ್ರಸ್ಥರ ಸಮಸ್ಯೆ ಕುರಿತ ಸಭೆ

ಸಾಗರ ತಾಲೂಕು ಕಚೇರಿಯಲ್ಲಿ ಶರಾವತಿ ಸಂತ್ರಸ್ಥರ ಭೂಮಿ ಸಮಸ್ಯೆ ಕುರಿತು ಶಾಸಕ ಹಾಲಪ್ಪ ಅವರು ವಿಶೇಷಾಧಿಕಾರಿ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮುಳುಗಡೆ ಸಂತ್ರಸ್ಥರ ಭೂಮಿ ಕುರಿತಾದ ಸಮಸ್ಯೆಗಳ ಪರಿಶೀಲನಾ ತಂಡದಿಂದ ಮಾಹಿತಿ ಸಂಗ್ರಹಿಸಲಾಯಿತು. ಸಭೆಯಲ್ಲಿ ತಹಶೀಲ್ದಾರ್ ಹಾಗೂ ರೆವೆನ್ಯೂ ಇಲಾಖೆ ಸಿಬ್ಬಂದಿಗಳು ಹಾಝರಿದ್ದರು.

Ad Widget

Related posts

ಶಿಕ್ಷಣದಿಂದ ಮಾತ್ರ ಸಮಾಜದ ಏಳಿಗೆ: ಶ್ರೀ ವಿಖ್ಯಾತನಂದ ಸ್ವಾಮೀಜಿ

Malenadu Mirror Desk

ವಿಎಸ್‍ಐಎಲ್ ಆಮ್ಲಜನಕ ಘಟಕಕ್ಕೆ ಶೆಟ್ಟರ್ ಭೇಟಿ

Malenadu Mirror Desk

ಶಿವಮೊಗ್ಗದಲ್ಲಿ ಗರ್ಭಿಣಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.