Malenadu Mitra
ರಾಜ್ಯಶಿವಮೊಗ್ಗಸಾಗರ

ಶರಾವತಿ ಸಂತ್ರಸ್ಥರ ಸಮಸ್ಯೆ ಕುರಿತ ಸಭೆ

ಸಾಗರ ತಾಲೂಕು ಕಚೇರಿಯಲ್ಲಿ ಶರಾವತಿ ಸಂತ್ರಸ್ಥರ ಭೂಮಿ ಸಮಸ್ಯೆ ಕುರಿತು ಶಾಸಕ ಹಾಲಪ್ಪ ಅವರು ವಿಶೇಷಾಧಿಕಾರಿ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮುಳುಗಡೆ ಸಂತ್ರಸ್ಥರ ಭೂಮಿ ಕುರಿತಾದ ಸಮಸ್ಯೆಗಳ ಪರಿಶೀಲನಾ ತಂಡದಿಂದ ಮಾಹಿತಿ ಸಂಗ್ರಹಿಸಲಾಯಿತು. ಸಭೆಯಲ್ಲಿ ತಹಶೀಲ್ದಾರ್ ಹಾಗೂ ರೆವೆನ್ಯೂ ಇಲಾಖೆ ಸಿಬ್ಬಂದಿಗಳು ಹಾಝರಿದ್ದರು.

Ad Widget

Related posts

ಕಿಶೋರ್ ಕುಮಾರ್ ಕ್ಯಾಂಪ್ಕೊ ಅಧ್ಯಕ್ಷ

Malenadu Mirror Desk

ಹೊರಗಿನ ಶಕ್ತಿಗಳಿಗೆ ಮಾತಿಗೆ ಮರುಳಾಗದೆ ಶಾಂತಿಯಿಂದ ನೆಲಸಿ : ಶಾಂತಿನಗರ ನಿವಾಸಿಗಳಿಗೆ ಎಸ್ ಪಿ ಸಲಹೆ

Malenadu Mirror Desk

ಕಾಂಗ್ರೆಸ್ ಲಸಿಕಾ ಜಾಗೃತಿ ಅಭಿಯಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.