Malenadu Mitra
ರಾಜ್ಯಶಿವಮೊಗ್ಗಸಾಗರಹೊಸನಗರ

ಕೃಷ್ಣಮೂರ್ತಿಅವರಿಗೆ ಚುನಾವಣೆ ಆಯೋಗದ ಪ್ರಶಸ್ತಿ

ಕಾರವಾರ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ. ಅವರಿಗೆ ಕೇಂದ್ರ ಚುನಾವಣಾ ಆಯೋಗ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ. ಚುನಾವಣೆ ಕರ್ತವ್ಯದಲ್ಲಿ ಕೃಷ್ಣಮೂರ್ತಿ ಅವರು ಸಲ್ಲಿಸಿದ ಮಾದರಿ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಸಾಗರ ತಾಲೂಕು ಮಂಡಗಳಲೆಯವರಾದ ಕೃಷ್ಣಮೂರ್ತಿ ಅವರು ಶಿವಮೊಗ್ಗ ಹಾಗೂ ಪುತ್ತೂರಿನಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನಪ್ರೀತಿಗಳಿಸಿದ್ದರು. ಪ್ರಸ್ತುತ ಅವರು ಕಾರವಾರ ಎಡಿಸಿಯಾಗಿ ಕರ್ತವ್ಯನಿರ್ವಹಿಸುತ್ತಿದ್ದಾರೆ

Ad Widget

Related posts

ಅಪಘಾತದ ಗಾಯಾಳುಗೆ ಆಪದ್ಭಾಂದವ ಬೇಳೂರು

Malenadu Mirror Desk

ಹಿಂದೂಯೇತರರಿಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡದಂತೆ ಮನವಿ

Malenadu Mirror Desk

ವಿಡಿಯೊ ಕಾಲ್ ನಲ್ಲಿಯೇ ಲೈವ್ ಸುಸೈಡ್.ಕಾರಣ ಏನು ಗೊತ್ತಾ ?

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.